Webdunia - Bharat's app for daily news and videos

Install App

60 ವರ್ಷಗಳಲ್ಲಿ ದೇವೇಗೌಡ್ರಿಗೆ ಕಾರ್ತಕರ್ತರೇ ಸಿಗಲಿಲ್ವಾ ಎಂದು ಕಾಲೆಳೆದ ಮುಖಂಡ

Webdunia
ಶುಕ್ರವಾರ, 15 ಮಾರ್ಚ್ 2019 (20:42 IST)
ಹೆಚ್.ಡಿ.ದೇವೆಗೌಡರು ಮೂರನೇ ತಲೆಮಾರಿಗೆ ರಾಜಕೀಯ ಪ್ರವೇಶ ಮಾಡಿಸಿದ್ದಾರೆ. ನಿಮ್ಮ ಮೊಮ್ಮಗನೇ ಸಿಗಬೇಕಾಯ್ತಾ...!? ಮೊನ್ನೆ 60 ವರ್ಷದ ರಾಜಕೀಯಕ್ಕೆ ಕಣ್ಣೀರು ಹಾಕಿದ್ದಾರೆ. ಈ 60 ವರ್ಷದಲ್ಲಿ ಯಾರು ಕಾರ್ಯಕರ್ತರು ಸಿಗಲಿಲ್ವಾ ಎಂದು ಬಿಜೆಪಿ ಮುಖಂಡ ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದು, ದೇವೇಗೌಡ್ರು ತಮ್ಮ ಅವಧಿಯಲ್ಲಿ ಎಷ್ಟು ದಿನ ಸದನದಲ್ಲಿ ಭಾಗವಹಿಸಿದ್ದೀರಿ. ತಮ್ಮ ಮಗ ಕುಮಾರಸ್ವಾಮಿ ಕೂಡ ಸಂಸದರಾಗಿದ್ದರು, ಅವರೆಷ್ಟು ದಿನ ಸದನದಲ್ಲಿ ಹಾಜರಾಗಿದ್ದರು ಎಂದು ಪ್ರಶ್ನೆ ಮಾಡಿದ್ರು.

ಕಾವೇರಿ, ಕೃಷ್ಣಗೆ ಬಂದು ಮುಖ ತೋರಿಸಿ ಹೋದವರು ತಾವೇನು ಮಾಡಿದ್ದೀರಿ? ಇನ್ನೂ ಈಗ ತಾನೆ ಸಂಸತ್ ಗೆ ಕಾಲಿಟ್ಟಿರುವ ರಾಘವೇಂದ್ರ, ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ತಮಗೆ ಪ್ರಶ್ನಿಸಲು ನೈತಿಕತೆ ಇದೆಯಾ ಎಂದು ಪ್ರಶ್ನಿಸಿದರು.
ತಮ್ಮ ಮಕ್ಕಳು ಮಾತ್ರ ಮಕ್ಕಳು ಬೇರೆಯವರೆಲ್ಲಾ ಅನಾಥರಾ ಎಂದು ಪ್ರಶ್ನೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments