Webdunia - Bharat's app for daily news and videos

Install App

ಆಸ್ತಿ ವಿವಾದದಲ್ಲಿ ಮಾಜಿ ಗ್ರಾ.ಪಂ. ಅಧ್ಯಕ್ಷನ ಮರ್ಡರ್

geetha
ಗುರುವಾರ, 11 ಜನವರಿ 2024 (16:00 IST)
ಬೀದರ್‌-ಆಸ್ತಿ ವಿವಾದ ಹಿನ್ನೆಲೆ ಮಾಜಿ ಗ್ರಾ.ಪಂ. ಅಧ್ಯಕ್ಷನ ಮರ್ಡರ್ ಮಾಡಲಾಗಿದೆ..ಬೀದರ್‌ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ಮಲ್ಲಿಕಾರ್ಜುನ ರಾಜಗೀರೆ ಗ್ರಾ.ಪಂ. ಮಾಜಿ ಅಧ್ಯಕ್ಷನ ಕೊಲೆಯಾಗಿದೆ..ನಿನ್ನೆ ನಡೆದ ಜಮೀನು ಸರ್ವೆ ವೇಳೆ ಗಲಾಟೆ ನಡೆದಿತ್ತು, ಗಲಾಟೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮಲ್ಲಿಕಾರ್ಜುನ್​​ ಕೊಲೆ ಮಾಡಲಾಗಿದೆ.

ಇನ್ನು ಗ್ರಾಮದ ಲಿಂಗರಾಜ ನಿಂಬೂರೆ, ಜಗದೀಶ್ ನಿಂಬೂರೆ, ವೀರಶೆಟ್ಟಿ ಸೇರಿದಂತೆ ಧನರಾಜ್ ನಿಂಬೂರೆ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದ್ದು, ಪೊಲೀಸರು 6 ಆರೋಪಿಗಳ ಬಂಧನ, ಇನ್ನುಳಿದವರಿಗೆ ಶೋಧ ನಡೆಸುತ್ತಿದ್ದಾರೆ.. ಈ ಪ್ರಕರಣ ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments