Webdunia - Bharat's app for daily news and videos

Install App

ಬಂಟ್ವಾಳದಲ್ಲಿ ಚುನಾವಣೆಯ ವಿಷಯ ಅಲ್ಲಾ, ರಾಮ ಎಂದ ಬಿಜೆಪಿ ಶಾಸಕ

Webdunia
ಮಂಗಳವಾರ, 23 ಜನವರಿ 2018 (10:29 IST)
ಮುಂಬರುವ ವಿಧಾನಸಭೆ ಚುನಾವಣೆ ವಿಷಯ ಬಂ‌ಟ್ಟಾಳದಲ್ಲಿ ಅಲ್ಲ ಮತ್ತು ರಾಮ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಂಟ್ವಾಳದಲ್ಲಿನ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಅರಣ್ಯ ಸಚಿವ ಕಾಂಗ್ರೆಸ್‌ನ ರಮಾನಾಥ್‌ ರೈ ಹಾಗೂ ಬಿಜೆಪಿ ರಾಜೇಶ ನಾಯ್ಕ್ ನಡುವಿನ ಸ್ಪರ್ಧೆಯಲ್ಲ ಎಂದಿದ್ದಾರೆ.
 
ಬಂಟ್ವಾಳ ಕ್ಷೇತ್ರದಲ್ಲಿ ಮತ್ತೆ ಅಲ್ಲಾನನ್ನು ಗೆಲ್ಲಿಸ್ತಿವಾ, ರಾಮನ ಪ್ರೀತಿ ಮಾಡುವವನನ್ನು ಗೆಲ್ಲಿಸ್ತಿವಾ ಎಂಬುದು ಜನರು ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments