Webdunia - Bharat's app for daily news and videos

Install App

ಬಿಜೆಪಿಯಲ್ಲಿ ದೇಶಕ್ಕಾಗಿ ಪ್ರಾಣ ನೀಡುವವರು ಯಾರೂ ಇಲ್ಲ: ಸಿಎಂ ಇಬ್ರಾಹಿಂ

Webdunia
ಶನಿವಾರ, 21 ಮೇ 2016 (17:01 IST)
ದೇಶದ ಹಿತ ರಕ್ಷಣೆಗಾಗಿ ರಾಜೀವ್ ಗಾಂಧಿ, ಇಂದಿರಾ ಗಾಂಧಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಆದರೆ, ಬಿಜೆಪಿಯಲ್ಲಿ ದೇಶಕ್ಕಾಗಿ ಪ್ರಾಣ ನೀಡುವವರು ಯಾರು ಇಲ್ಲ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.
 
ಭಾರತೀಯ ಜನತಾ ಪಾರ್ಟಿ ಕೇವಲ ಗೋ ರಕ್ಷಣೆಯ ಕುರಿತು ಭಾಷಣ ಮಾಡುತ್ತದೆ. ಆದರೆ, ಹಾಲು ಉತ್ಪಾದಕರ ಕುರಿತು ಕಾಂಗ್ರೆಸ್ ಅನೇಕ ಕೊಡುಗೆ ನೀಡಿದ್ದು, ಅವರ ಹೀತ ರಕ್ಷಣೆಯನ್ನು ಕಾಪಾಡಿಕೊಂಡು ಬಂದಿದೆ.  ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಚ್ಚೆ ದಿನ್ ಆಯೆಂಗೆ ಎಂದು ಹೇಳಿದ್ದಾರೆ. ಅಚ್ಚೆ ದಿನ ಬರದಿದ್ದರು ಪರವಾಗಿಲ್ಲ, ಮತ್ತೆ ಗುಲಾಮಗಿರಿ ದಿನಗಳು ಬರದಿದ್ದರೆ ಸಾಕು ಎಂದು ಸಾರ್ವಜನಿಕರು ಚಿಂತಿಸುತ್ತಿದ್ದಾರೆ ಎಂದು ಇಬ್ರಾಹಿಂ ಹೇಳಿದ್ದಾರೆ.
 
ತಮಿಳು ಭಾಷೆಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ ವಿ.ಆರ್.ದೇಶಪಾಂಡೆ ಅವರು ಕಾಂಗ್ರೆಸ್ ಪಕ್ಷದ ಭೀಷ್ಮರಂತೆ ಎಂದು ದೇಶಪಾಡೆ ಅವರನ್ನು ಹೊಗಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments