Webdunia - Bharat's app for daily news and videos

Install App

ಎರಡು ಕ್ಷೇತ್ರಗಳಲ್ಲಿ ಮೋದಿ, ರಾಹುಲ್ ಸ್ಪರ್ಧೆಗೆ ಕಿಡಿ

Webdunia
ಭಾನುವಾರ, 17 ಮಾರ್ಚ್ 2019 (15:52 IST)
ಎರಡೆರಡು ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧಗಳು ವ್ಯಕ್ತವಾಗತೊಡಗಿವೆ.

ಡಬಲ್ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ನಟ ಪ್ರಕಾಶ್ ರಾಜ್  ವಿರೋಧಿಸಿದ್ದಾರೆ.

ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿದ್ದು, ರಾಹುಲ್ ಆಗಲೀ, ಮೋದಿ ಆಗಲಿ ಯಾಕೆ ಎರಡೆರಡು ಕಡೆ ನಿಲ್ಬೇಕು?. ಜನರ ಟ್ಯಾಕ್ಸ್ ಹಣ ಯಾಕೆ ವ್ಯರ್ಥ ಮಾಡ್ತಾರೆ ಇವ್ರು. ಹಣ ಯಾರಪ್ಪನದ್ದು? ನಿಮ್ಮ ಕ್ಷೇತ್ರದಲ್ಲಿ ನಿಂತು
ಗೆಲ್ಲೋಕೆ ವಿಶ್ವಾಸ ಇಲ್ವಾ ನಿಮಗೆ? ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಹೆಸರು ಬೆಂಗಳೂರು ಕೇಂದ್ರಕ್ಕೆ ಕೇಳಿ ಬರ್ತಿದೆ. ರಾಹುಲ್ ಗಾಂಧಿ ಇಲ್ಲಿಯವರಾ? ಈ ಕ್ಷೇತ್ರ, ಇಲ್ಲಿನ‌ ಜನರ ಬಗ್ಗೆ ರಾಹುಲ್ ಗಾಂಧಿಗೆ ಗೊತ್ತಿದೆಯಾ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments