Webdunia - Bharat's app for daily news and videos

Install App

ಎರಡು ಕ್ಷೇತ್ರಗಳಲ್ಲಿ ಮೋದಿ, ರಾಹುಲ್ ಸ್ಪರ್ಧೆಗೆ ಕಿಡಿ

Webdunia
ಭಾನುವಾರ, 17 ಮಾರ್ಚ್ 2019 (15:52 IST)
ಎರಡೆರಡು ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧಗಳು ವ್ಯಕ್ತವಾಗತೊಡಗಿವೆ.

ಡಬಲ್ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ನಟ ಪ್ರಕಾಶ್ ರಾಜ್  ವಿರೋಧಿಸಿದ್ದಾರೆ.

ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿಕೆ ನೀಡಿದ್ದು, ರಾಹುಲ್ ಆಗಲೀ, ಮೋದಿ ಆಗಲಿ ಯಾಕೆ ಎರಡೆರಡು ಕಡೆ ನಿಲ್ಬೇಕು?. ಜನರ ಟ್ಯಾಕ್ಸ್ ಹಣ ಯಾಕೆ ವ್ಯರ್ಥ ಮಾಡ್ತಾರೆ ಇವ್ರು. ಹಣ ಯಾರಪ್ಪನದ್ದು? ನಿಮ್ಮ ಕ್ಷೇತ್ರದಲ್ಲಿ ನಿಂತು
ಗೆಲ್ಲೋಕೆ ವಿಶ್ವಾಸ ಇಲ್ವಾ ನಿಮಗೆ? ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಹೆಸರು ಬೆಂಗಳೂರು ಕೇಂದ್ರಕ್ಕೆ ಕೇಳಿ ಬರ್ತಿದೆ. ರಾಹುಲ್ ಗಾಂಧಿ ಇಲ್ಲಿಯವರಾ? ಈ ಕ್ಷೇತ್ರ, ಇಲ್ಲಿನ‌ ಜನರ ಬಗ್ಗೆ ರಾಹುಲ್ ಗಾಂಧಿಗೆ ಗೊತ್ತಿದೆಯಾ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬರ್ತಾರೆಂದು ಮೆಟ್ರೋ ನಿಲ್ದಾಣ ಕ್ಲೀನಿಂಗ್: ದಿನಕ್ಕೊಂದು ಕಡೆ ಪಾದ ಬೆಳೆಸಿ ಸಾರ್ ಎಂದ ನೆಟ್ಟಿಗರು

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಸದ್ದು: 26 ನಕ್ಸಲನ್ನು ಬೇಟೆಯಾಡಿದ ಭದ್ರತಾ ಪಡೆ

ಮುಂದಿನ ಸುದ್ದಿ
Show comments