Webdunia - Bharat's app for daily news and videos

Install App

ಸಿಬಿಐ ತನಿಖೆಯಲ್ಲೂ ಜಾರ್ಜ್‌ಗೆ ಕ್ಲೀನ್‌ಚಿಟ್ ವಿಶ್ವಾಸ: ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 5 ಸೆಪ್ಟಂಬರ್ 2017 (18:22 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿದ್ದು, ಸಿಬಿಐ ತನಿಖೆಯಲ್ಲೂ ಸಚಿವ ಕೆ.ಜೆ.ಜಾರ್ಜ್‌ಗೆ ಕ್ಲೀನ್‌ಚಿಟ್ ದೊರೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರಾಜ್ಯ ಸರಕಾರ ಡಿ.ಕೆ.ರವಿ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ತನಿಖೆಯಲ್ಲಿ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ದೊರೆತಿತ್ತು. ಇದೀಗ ಸಿಬಿಐ ತನಿಖೆಯಲ್ಲೂ ಕ್ಲೀನ್ ಚಿಟ್ ದೊರೆಯಲಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಗುರುತರವಾದ ಪ್ರಕರಣಗಳಿವೆ ಅವರು ರಾಜೀನಾಮೆ ನೀಡಿದ್ದಾರಾ? ಕೇಂದ್ರ ಸಚಿವ ಅನಂತ್ ಕುಮಾರ್ ಮೇಲೂ ಹುಡ್ಕೋ ಹಗರಣದ ಕೇಸ್ ನಡೆಯುತ್ತಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು.
 
ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವುದೇ ಪಕ್ಷಕ್ಕೆ ರ್ಯಾಲಿ ನಡೆಸಲು ಅನುಮತಿ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಮೂರು ಪಕ್ಷಗಳು ಒಂದಾಗಿ ರ್ಯಾಲಿ ನಡೆಸಿದಲ್ಲಿ ಅನುಮತಿ ನೀಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಗಂಡನ ವೀರ್ಯಾಣು ಕೌಂಟ್ ಕಡಿಮೆ ಎಂದು ಸೊಸೆಗೆ ಮಾವನೇ ಹೀಗೆ ಮಾಡೋದಾ

ಹೌದು ಮೋದಿ ಜೊತೆ ಮಾತನಾಡಿದ್ದೆ, ವೆರಿಗುಡ್ ಅಂದ್ರು, ಆದ್ರೆ ಬಿಜೆಪಿಗೆ ಮಾತ್ರ ಹೋಗಲ್ಲ: ಡಿಕೆ ಶಿವಕುಮಾರ್

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments