Webdunia - Bharat's app for daily news and videos

Install App

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಿಎಂ ಗೆ ಕಗ್ಗಂಟಾಗುತ್ತಾ?

Webdunia
ಬುಧವಾರ, 12 ಫೆಬ್ರವರಿ 2020 (10:18 IST)
ಬೆಂಗಳೂರು : ಖಾತೆ ಹಂಚಿಕೆ ಬಳಿಕ ಇದೀಗ ಸಿಎಂ ಬಿಎಸ್ ವೈ ಗೆ ಜಿಲ್ಲಾ ಉಸ್ತುವಾರಿ ನೇಮಕ ತಲೆನೋವು ಶುರುವಾಗಿದ್ದು,  ಸಿಎಂ ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡುವುದು ಒಂದು ಸವಾಲಾಗಿದೆ.

ಹಿರಿಯ ಸಚಿವರಿಗೆ ಯಾವುದೇ ರೀತಿಯ ಬೇಸರವಾಗದಂತೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಹಾಗೂ  ಬೆಂಗಳೂರು, ಬಳ್ಳಾರಿ, ಹಾವೇರಿ, ಬೆಳಗಾವಿ ಜಿಲ್ಲೆಗಳಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡುವುದು ಸಿಎಂ  ಬಿಎಸ್ ವೈ ಗೆ ದೊಡ್ಡ ಸವಾಲಾಗಿದೆ.

 

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಹಲವರಿಂದ ಪೈಪೋಟಿ ನಡೆಯುತ್ತಿದ್ದು, ಬೆಂಗಳೂರು ನಗರ ಜಿಲ್ಲೆಗೆ ಅಶೋಕ್, ಅಶ್ವತ್ಥ್ ನಾರಾಯಣ, ನೂತನ ಸಚಿವರಾದ ಗೋಪಾಲಯ್ಯ, ಭೈರತಿ ಬಸವರಾಜ್ , ಎಸ್ ಟಿ ಸೋಮಶೇಖರ್ ಮಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

 

ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಆನಂದ್ ಸಿಂಗ್ ಗೆ ನೀಡಿದ್ರೆ  ಶ್ರೀರಾಮುಲು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಬಹುದು. ಹಾವೇರಿ ಜಿಲ್ಲಾ ಉಸ್ತುವಾರಿಗಾಗಿ ಬಿ.ಸಿ.ಪಾಟೀಲ್ ಬೇಡಿಕೆ ಇಟ್ಟಿದ್ದು, ಸದ್ಯ ಬಸವರಾಜ್ ಬೊಮ್ಮಾಯಿಗೆ ಉಸ್ತುವಾರಿ ನೀಡಲಾಗಿದೆ. ಹೀಗಾಗಿ ಹಾವೇರಿ ಜಿಲ್ಲಾ ಉಸ್ತುವಾರಿ ಸಹ ಕಗ್ಗಂಟಾಗಬಹುದು. ಹೀಗೆ ಕೆಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರ ನೇಮಕ ಸಿಎಂ ಗೆ ಕಗ್ಗಂಟಾಗಲಿದೆ ಎನ್ನಲಾಗಿದೆ.-

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments