Webdunia - Bharat's app for daily news and videos

Install App

ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ..!

Webdunia
ಶನಿವಾರ, 23 ಏಪ್ರಿಲ್ 2022 (10:28 IST)
ಬೆಂಗಳೂರು :  ಯೂರೋಪ್ನಲ್ಲಿ ಹೋಗಿ ನೆಲೆಸಲು ಅಗತ್ಯವಾದ ಹಣ ಸಂಪಾದನೆಗೆ ರಾಜಧಾನಿಯಲ್ಲಿ ಮನೆಗಳ ಕಿಟಕಿ ಸರಳು ಮುರಿದು ಕನ್ನ ಹಾಕುತ್ತಿದ್ದ,

ಕುಖ್ಯಾತ ಖದೀಮ ಹಾಗೂ ಆತನ ಸಹಚರನನ್ನು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಸಂಜಯನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ತೆಲಂಗಾಣದ ಹೈದರಾಬಾದ್ನ ನಾನಾವತ್ ವಿನೋದ್ ಕುಮಾರ್ ಅಲಿಯಾಸ್ ಶರೀಫ್ ಹಾಗೂ ಆತನ ಸಹಚರ ಪಶ್ಚಿಮ ಬಂಗಾಳದ ರೋಹಿತ್ ಮಂಡಲ್ ಬಂಧಿತರಾಗಿದ್ದು,

ಆರೋಪಿಗಳಿಂದ .79.64 ಲಕ್ಷ ಮೌಲ್ಯದ 792 ಗ್ರಾಂ ಚಿನ್ನ, .2 ಲಕ್ಷ ನಗದು, ದುಬಾರಿ ಮೌಲ್ಯದ 30 ವಾಚ್ಗಳು, 6 ಐ-ಪ್ಯಾಡ್ಗಳು ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿಯಾಗಿವೆ. ಕೆಲ ತಿಂಗಳಿಂದ ಸಂಜಯನಗರ ವ್ಯಾಪ್ತಿಯಲ್ಲಿ ಕಿಟಕಿಯ ಗ್ರೀಲ್ಗಳನ್ನು ಕತ್ತರಿಸಿ ಕಳವು ಮಾಡುತ್ತಿದ್ದ ಸುಮಾರು 7 ಪ್ರಕರಣಗಳು ವರದಿಯಾಗಿದ್ದು.

ಈ ಸರಣಿ ಕಳ್ಳತನ ಹಿನ್ನೆಲೆಯಲ್ಲಿ ಎಚ್ಚೆತ್ತ ಇನ್ಸ್ಪೆಕ್ಟರ್ ಜಿ.ಬಾಲರಾಜ್, ಪಿಎಸ್ಐ ಗಿರೀಶ್ ನಾಯಕ್ ನೇತೃತ್ವದ ತಂಡವು, ಕೊನೆಗೆ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments