Webdunia - Bharat's app for daily news and videos

Install App

ಸೋಲಿನ ಹತಾಶೆಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ಸಿಗರಿಗೆ ನಾಲಿಗೆ ಹರಿ ಬಿಡುವುದು ಚಾಳಿ: ಆರ್.ಅಶೋಕ್ ಆಕ್ರೋಶ

Sampriya
ಮಂಗಳವಾರ, 26 ಮಾರ್ಚ್ 2024 (14:15 IST)
ಬೆಂಗಳೂರು: : ಮೋದಿ ಮೋದಿ ಎಂದು ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡಿಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ  ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.  

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದ ಆರ.ಅಶೋಕ್ ಅವರು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಂಸ್ಕೃತಿ ನೋಡಿ. 'ಮೋದಿ ಮೋದಿ' ಅನ್ನುವ ಯುವಕರ ಕಪಾಳಕ್ಕೆ ಹೊಡಿಬೇಕಂತೆ.

ಚುನಾವಣೆ ಬಂದಾಗಲೆಲ್ಲಾ ಸೋಲಿನ ಹತಾಶೆಯಿಂದ ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಡುವುದು ಕಾಂಗ್ರೆಸ್ ನಾಯಕರಿಗೆ ಚಾಳಿ ಆಗಿಬಿಟ್ಟಿದೆ.

2014 ಮತ್ತು 2019 ರಲ್ಲಿ ಈ ದೇಶದ ಜನ ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಆದರೂ ಪಾಠ ಕಲಿಯದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಶಾಶ್ವತವಾದ ಮೋಕ್ಷ ಕಾಣಿಸುವುದು ಕಟ್ಟಿಟ್ಟ ಬುತ್ತಿ.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments