Webdunia - Bharat's app for daily news and videos

Install App

ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಸರಕಾರ ಚಿಂತನೆ!

Webdunia
ಗುರುವಾರ, 2 ಸೆಪ್ಟಂಬರ್ 2021 (18:37 IST)
ಕೊರೊನಾ 3ನೇ ಅಲೆ ಭೀತಿ ಮಧ್ಯೆ ಬಂತು ಗೌರಿ - ಗಣೇಶ ಚತುರ್ಥಿ ಹಬ್ಬ. ಇನ್ನೂ ಯಾವದೇ ತೀರ್ಮಾನ ಕೈಗೊಳ್ಳದ ರಾಜ್ಯ ಸರ್ಕಾರ. ಈಗಾಗಲೇ ಗಣೇಶೋತ್ಸವ ಆಚರಣೆಗೆ ಒತ್ತಡ ಹೆಚ್ಚಾಗಿದ್ದು, ಕೋವಿಡ್ ಹಿನ್ನಲೆ ಅನುಮತಿ ನೀಡಬೇಕೇ ಬೇಡವೇ ಎಂಬ ಗೊಂದಲದಲ್ಲಿ ರಾಜ್ಯ ಸರ್ಕಾರ. ಸಿಎಂ ಬಸವರಾಜ್ ಬೊ
ಮ್ಮಾಯಿ ಅವರು ಸೆಪ್ಟೆಂಬರ್- 5ರಂದು ಸಭೆ ನಡೆಸಿ ಅಂತಿಮ ಘೋಷಣೆ ಮಾಡಲಿದ್ದಾರೆ.
ಕೋವಿಡ್ ಪರಿಸ್ಥಿತಿಯಲ್ಲಿ ಗಣೇಶೋತ್ಸವ ಹೇಗೆಲ್ಲಾ ಆಚರಣೆ ಮಾಡಬೇಕೆಂದು ಕೆಲ ನಿರ್ಬಂಧ ವಿಧಿಸಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಿರುವ ರಾಜ್ಯ ಸರ್ಕಾರ. ಸಾರ್ವಜನಿಕ ಗಣೇಶೋತ್ಸವ ಬೇಕು ಬೇಡಗಳ ನಡುವೆಯೇ ತಜ್ಞರು ಸರ್ಕಾರಕ್ಕೆ ಸಲಹೆಯನ್ನ ನೀಡಿದ್ದಾರೆ.
ಗೌರಿ ಗಣೇಶ ಹಬ್ಬಕ್ಕೆ ತಜ್ಞರ ಸಲಹೆ ಏನು?
ಗಣೇಶ ಹಬ್ಬವನ್ನ ಸರಳವಾಗಿ ತಮ್ಮ ತಮ್ಮ ಮನೆಯಲ್ಲಿ ಹಾಗೂ ದೇವಸ್ಥಾನಗಳಲ್ಲಿ ಆಚರಿಸಿ
ಸಾರ್ವಜನಿಕ ಸ್ಥಳ, ಹೊರಾಂಗಣ ವೇದಿಕೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಈ ವರ್ಷವೂ ಅವಕಾಶ ಬೇಡ..
ಹೊರಾಂಗಣ ವೇದಿಕೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ರು ಕಡ್ಡಾಯ ಮಾರ್ಗಸೂಚಿ ಪಾಲನೆ
ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡಲು ನಿರ್ಬಂಧ
ಉತ್ಸವ ಹಾಗೂ ಮನರಂಜನಾ ಕಾರ್ಯಕ್ರಮಕ್ಕೆ ಬ್ರೇಕ್
ಪಾರಂಪರಿಕ ಮೂರ್ತಿಗಳನ್ನ ಮನೆಯಲ್ಲಿಯೇ ವಿಸರ್ಜನೆ ಮಾಡಬೇಕು ಅಥವಾ ಸಮಿಪದ ಪಾಲಿಕೆಯ ಜಿಲ್ಲಾಡಳಿತ ಹೊಂಡ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಬೇಕು
ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಕಡ್ಡಾಯ
ದೇವಸ್ಥಾನಗಳಲ್ಲಿ ದರ್ಶನಕ್ಕೆ ಬರೊ ಭಕ್ತರಿಗೆ ಕಡ್ಡಾಯ ಥರ್ಮಲ್ ಸ್ಕೀನಿಂಗ್ ಮಾಸ್ಕ್ ಕಡ್ಡಾಯ
ದೇವಸ್ಥಾನಗಳಲ್ಲಿ ಆರು ಅಡಿಗೊಂದರAತೆ ಮಾರ್ಕ್ ಮಾಡಬೇಕು ಭಕ್ತರು ಕಡ್ಡಾಯ ಸಾಮಾಜಿಕ ಅತಂರ ಕಾಪಾಡುವಂತೆ ನೋಡಿಕೊಳ್ಳಬೇಕು
ಗೌರಿ ಗಣೇಶ ಹಬ್ಬದ ವೇಳೆ ಹೆಚ್ಚು ಜನದಟ್ಟಣೆಯಾಗದಂತೆ ಕ್ರಮವಹಿಸುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments