Webdunia - Bharat's app for daily news and videos

Install App

ಕರ್ನಾಟಕದಲ್ಲಿ 5 ವರ್ಷವೂ ಗ್ಯಾರಂಟಿ ಯೋಜನೆ ಇರುತ್ತವೆ-ಸಿದ್ದು

Webdunia
ಮಂಗಳವಾರ, 28 ನವೆಂಬರ್ 2023 (19:03 IST)
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡುತ್ತಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ರಾಜಕೀಯ ಪ್ರೇರಿತ ಹಾಗೂ ಸತ್ಯಕ್ಕೆ ದೂರವಾದ ಆರೋಪ. ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿ ಐದು ವರ್ಷಗಳವರೆಗೂ ಅನುಷ್ಠಾನಗೊಳ್ಳಲಿವೆ. ರಾಜ್ಯದ ಜನತೆಯನ್ನು ಮೋಸ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸಿಎಮ್  ಸಿದ್ದರಾಮಯ್ಯ ತೆಲಂಗಾಣದ ಕಾಂಗ್ರೆಸ್ ಪಕ್ಷದ ಪ್ರಚಾರದಲ್ಲಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments