Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕೆ ಸೊಸೆಯ ಬರ್ಬರ ಹತ್ಯೆ

Webdunia
ಶುಕ್ರವಾರ, 29 ಜನವರಿ 2016 (10:19 IST)
ಕ್ಷುಲ್ಲಕ ಕಾರಣಕ್ಕೆ ಸೊಸೆಯನ್ನು  ಬರ್ಬರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಗದಗ ಜಿಲ್ಲೆಯ ಪಾಪನಾಶಿ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು 22 ವರ್ಷದ ಲಕ್ಷ್ಮೀ ವರವಿ ಎಂದು ಗುರುತಿಸಲಾಗಿದೆ. ಕೊಲೆಗೈದು ಸಾಕ್ಷ್ಯ ನಾಶ ಮಾಡಲು ಮನೆಯಲ್ಲೇ ಸೀಮೆಎಣ್ಣೆ ಸುರಿದು  ಬೆಂಕಿ ಹಚ್ಚಲಾಗಿದೆ ಎಂದು ಲಕ್ಷ್ಮೀ ಪೋಷಕರು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 
 
ಆರೋಪಿ ಪತಿ ಶಿವಕುಮಾರ್, ಅತ್ತೆಯರಾದ ರೇಣವ್ವ, ಬಸವೆಣ್ಣವ್ವ ಮತ್ತು ಮಾವ ರಾಮಪ್ಪ ವಿರುದ್ಧ ದೂರು ದಾಖಲಾಗಿದೆ. 
 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments