Webdunia - Bharat's app for daily news and videos

Install App

ಮಂಡ್ಯದಲ್ಲಿ ಕೌರವರಂತಹ ಘಟಾನುಘಟಿಗಳು ಹೆಣ್ಣುಮಗಳ ಮುಂದೆ ತಲೆ ತಗ್ಗಿಸಿದ್ದಾರೆ- ಆರ್. ಅಶೋಕ್

Webdunia
ಶನಿವಾರ, 6 ಏಪ್ರಿಲ್ 2019 (14:56 IST)
ಮಂಗಳೂರು : ಮಂಡ್ಯದಲ್ಲಿ ಕೌರವರಂತಹ ಘಟಾನುಘಟಿಗಳು ಹೆಣ್ಣುಮಗಳ ಮುಂದೆ ತಲೆ ತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುವುದರ ಮೂಲಕ ಮಾಜಿ ಡಿಸಿಎಂ ಆರ್. ಅಶೋಕ್ ಮೈತ್ರಿ ಸರ್ಕಾರದ ಕಾಲೆಳೆದಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಸರ್ಕಾರವೇ ಮಂಡ್ಯದಲ್ಲಿ ಕೂತಿದೆ. ಓರ್ವ ಹೆಣ್ಣು ಮಗಳು ಅವರ ವಿರುದ್ಧ ಫೈಟ್ ಮಾಡುತ್ತಿರುವುದನ್ನು ನೋಡಿದರೆ ಸರ್ಕಾರದ ಯೋಗ್ಯತೆ ಗೊತ್ತಾಗುತ್ತೆ ಎಂದು ಲೇವಡಿ ಮಾಡಿದ್ದಾರೆ.


ಸುಮಲತಾಗೆ ನಾವು ಬೆಂಬಲ ಘೋಷಿಸಿದ್ದೇವೆ. ಅವರು ಚುನಾವಣೆಯಲ್ಲಿ ಗೆದ್ದೇ ಗೆಲುತ್ತಾರೆ. ಕಾವೇರಿ ವಿಚಾರದಲ್ಲಿ ಅಂಬರೀಶ್ ಎರಡು ವರ್ಷ ಕೇಂದ್ರ ಸಚಿವ ಸ್ಥಾನ ತ್ಯಾಗ ಮಾಡಿದ್ದಾರೆ. ಅಂತಹ ವ್ಯಕ್ತಿಯ ಶ್ರೀಮಂತರಿಗೆ ಕಿರುಕುಳ ಕೊಟ್ಟು ಅವಮಾನ ಮಾಡುತ್ತಿರುವ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲ್ಲ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments