Webdunia - Bharat's app for daily news and videos

Install App

ನಮ್ಮ ಅವಧಿಯಲ್ಲಿ ಯಾವುದೇ ಹಗರಣ ಇರಲಿಲ್ಲ: ಸಿದ್ದರಾಮಯ್ಯ

Webdunia
ಸೋಮವಾರ, 23 ಮೇ 2022 (17:14 IST)
ನಮ್ಮ ಅವಧಿಯಲ್ಲಿ ಯಾವುದೇ ಹಗರಣಗಳು ಇರಲಿಲ್ಲ. ಈಗ ರಾಜ್ಯದಲ್ಲಿ ಇರುವುದು ಲೂಟಿಕೋರರ ಸರಕಾರವಾಗಿದೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಕೋರ ಬಿಜೆಪಿ ಸರಕಾರ ಕಿತ್ತೊಗೆದು ಕಾಂಗ್ರೆಸ್‌ ಸರಕಾರ ಮತ್ತೆ ಅಧಿಕಾರ ಬರಬೇಕಿದೆ ಎಂದು ಹೇಳಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜಕಾಲುವೆ ಸಮಸ್ಯೆ ಸರಿಪಡಿಸಲು ೧೨೦೦ ಕೋಟಿ ರೂ. ನೀಡಿದ್ದೆ. ನನ್ನ ಅವಧಿಯಲ್ಲಿ ಶೇ.೨೫ರಷ್ಟು ರಾಜಕಾಲುವೆ ತೆರವುಗೊಳಿಸಲಾಗಿತ್ತು ಎಂದು ಅವರು ವಿವರಿಸಿದರು.
ಬೊಮ್ಮಾಯಿ ಅವರು ರಾಜಕಾಲುವೆ ಸಮಸ್ಯೆ ಬಗೆಹರಿಸಲು ೧೫೦೦ ಕೋಟಿ ರೂ. ಕೊಡುತ್ತೇನೆ ಎಂದಿದ್ದಾರೆ. ಇದುವರೆಗೂ ಒಂದು ರೂಪಾಯಿ ಬಿಡುಗಡೆ ಮಾಡಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments