ಪ್ರಜ್ವಲ್ ಪ್ರಕರಣದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡದಂತೆ ಜಿ.ಪರಮೇಶ್ವರ್ ಎಚ್ಚರಿಕೆ

Sampriya
ಭಾನುವಾರ, 12 ಮೇ 2024 (16:25 IST)
Photo Courtesy X
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣ ಸಂಬಂಧ ಅವರನ್ನು ರಾಜ್ಯಕ್ಕೆ ವಾಪಾಸ್ಸು ಕರೆತರಲು ಎಸ್‌ಐಟಿ ತಂಡ ವಿದೇಶಕ್ಕೆ ಹೋಗುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.

ಈ ಬಗ್ಗೆ ಮಾತನಾಡಿದ ಅವರು, ಇಂಟರ್‌ಪೋಲ್ ಅವರ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತದೆ. ಸೂಕ್ಷ್ಮವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ  ರಾಜಕೀಯ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿದರು.

ಈಗಾಗಲೇ ಪ್ರಜ್ವಲ್ ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇಂಟರ್ ಪೋಲ್ ಮಾಹಿತಿ ಹಂಚಿಕೊಳ್ಳಲಿದೆ. ಪ್ರಜ್ವಲ್ ಪತ್ತೆಯಾದ ದೇಶದವರು ಇಂಟರ್‌ಪೋಲ್ ಗೆ ತಿಳಿಸುತ್ತಾರೆ, ನಂತರ ನಮ್ಮ ಏಜೆನ್ಸಿಗಳು, ಸಿಬಿಐ ತಿಳಿದು ಅವರ ಮೂಲಕ ನಾವು ತಿಳಿದುಕೊಳ್ಳುತ್ತೇವೆ. ಇಲ್ಲಿಯವರೆಗೆ ಪ್ರಜ್ವಲ್ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments