ಇಂತಹ ಸಂದರ್ಭಗಳಲ್ಲಿ ಸಂಗಾತಿಯನ್ನು ಸಂಭೋಗಕ್ಕೆ ಬಲವಂತಪಡಿಸಬೇಡಿ

Webdunia
ಬುಧವಾರ, 3 ಏಪ್ರಿಲ್ 2019 (06:27 IST)
ಬೆಂಗಳೂರು : ದಾಂಪತ್ಯ ಜೀವನದಲ್ಲಿ ರೋಮ್ಯಾನ್ಸ್ ಬಹಳ ಮುಖ್ಯ. ಇದು ಸಂಬಂಧವನ್ನು ಗಟ್ಟಿಯಾಗಿಸುತ್ತದೆ. ಆದರೆ ಇದಕ್ಕೆ ಇಬ್ಬರಿಗೂ ಇಷ್ಟವಿರಬೇಕು. ಒಂದು ವೇಳೆ ಬಲವಂತ ಮಾಡಿದರೆ ಸಂಬಂಧ ಹಾಳಾಗಬಹುದು. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಸಂಭೋಗ ನಡೆಸದಿರುವುದೇ ಉತ್ತಮ.


*ದೇಹದ ಯಾವುದೊಂದು ಭಾಗಕ್ಕೆ ಗಾಯವಾದಾಗ  ದಂಪತಿಗಳು ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.


* ದುಃಖದ ಸನ್ನಿವೇಶ ಎದುರಾದಾಗ ಕಾಮಕೇಳಿಗಿಳಿದರೆ, ಮನಸಿಗಾದ ಗಾಯ ಇನ್ನಷ್ಟು ಹೆಚ್ಚಾಗುತ್ತದೆ. ಆದ್ದರಿಂದ ಈ ವೇಳೆ ನಿಮ್ಮ ಮನಸ್ಸನ್ನು ನಿಯಂತ್ರಿಸುವುದು ಉತ್ತಮ.


* ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.

ಇದರಿಂದ ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರಂತ್ಯಕ್ಕೆ ಹೇಗಿರಲಿದೆ ಕರ್ನಾಟಕದ ಹವಾಮಾನ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಮುಂದಿನ ಸುದ್ದಿ
Show comments