Webdunia - Bharat's app for daily news and videos

Install App

ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳು, ನುಸಿ ಪತ್ತೆ

Webdunia
ಶನಿವಾರ, 14 ಜುಲೈ 2018 (19:20 IST)
ಶಾಲೆಯ ಮಕ್ಕಳ ಬಗ್ಗೆ ಅದೇಕೆ ನಿರ್ಲಕ್ಷ್ಯವೋ ಗೊತ್ತಿಲ್ಲ. ಸರಕಾರಿ ಶಾಲೆಯ ಮಧ್ಯಾಹ್ನದ ಊಟದ ಪಾಡಂತೂ ಆ ದೇವರಿಗೆ ಪ್ರೀತಿ… ಇಲ್ಲೊಂದು ಶಾಲೆಯ ಮಕ್ಕಳ ಊಟದಲ್ಲಿ ಹುಳು, ನುಸಿ ಪತ್ತೆಯಾಗಿವೆ.

ಕೊಪ್ಪಳ ಜಿಲ್ಲೆಯ ಗುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಯಾರಿಸಿದ ಬಿಸಿಯೂಟದಲ್ಲಿ ಹುಳಗಳು, ನುಸೀ ಪತ್ತೆಯಾಗಿವೆ.
ಶಾಲೆಯ ಬಿಸಿ ಯೂಟ ತಯಾರಕರು ಮತ್ತು ಶಾಲೆಯ ಮುಖ್ಯ ಗುರುಗಳ ನಿರ್ಲಕ್ಷದಿಂದ ಈ ಘಟನೆ ನಡೆದಿದೆ.   ಶಾಲೆಯಲ್ಲಿ ಸಭೆ ನಡೆಸಿ ಮುಖ್ಯ ಗುರುಗಳನ್ನು ಹಾಗೂ ಬಿಸಿಯೂಟ ತಯಾರಕನ್ನು ಗ್ರಾಮಸ್ಥರು ತರಾಟೆಗೆ  ತೆಗೆದುಕೊಂಡರು.
ಹಲವಾರು ದಿನಗಳಿಂದ ಶಾಲೆಯಲ್ಲಿ ತಯಾರಿಸುವ ಬಿಸಿಯೂಟದಲ್ಲಿ ಹುಳುನುಸಿ ಬರುತ್ತಿದ್ದರೂ ಸಹ  ಮೇಲಾಧಿಕಾರಿಗಳು ಗಮನಿಸದೇ ಇರುವುದು ಘಟನೆಗೆಕಾರಣ ಎನ್ನಲಾಗಿದೆಬೇವುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments