Webdunia - Bharat's app for daily news and videos

Install App

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದೆಲ್ಲೆಡೆ ನೀತಿ ಸಂಹಿತೆ ಜಾರಿ

Webdunia
ಗುರುವಾರ, 27 ಏಪ್ರಿಲ್ 2023 (19:50 IST)
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದೆಲ್ಲೆಡೆ ನೀತಿ ಸಂಹಿತೆ ಜಾರಿಯಿರುವುದರಿಂದ ಗಣ್ಯರ ಕಾರುಗಳ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಿಗೆ ಟಾಪ್ ಲೈಟ್ ಹಾಗೂ ಸೈರನ್ ಬಳಸದಂತೆ ತಮ್ಮ ಸಿಬ್ಬಂದಿಗೆ ನಗರ ಸಿಎಆರ್ ಕೇಂದ್ರ ವಿಭಾಗದ ಡಿಸಿಪಿ ಅರುಣಾಂಗ್ಷು ಗಿರಿ ಆದೇಶ ಹೊರಡಿಸಿದ್ದಾರೆ.ಚುನಾವಣೆ ಕಾರಣದಿಂದಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆ ಓಡಾಡುವ  ವಿವಿಧ ಗಣ್ಯರ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುವವರು ಟಾಪ್ ಲೈಟ್ ಹಾಗೂ ಸೈರನ್ ಶಬ್ಧ ಬಳಸಕೂಡದು. ಚುನಾವಣೆ ನಿಯಮದನ್ವಯ ಸೈರನ್ ಬಳಸದಂತೆ ಸೂಚಿಸಿದೆ. ಚುನಾವಣೆ ಮುಗಿಯುವವರೆಗೂ ಚಾಲಕ ಅಥವಾ ಅಧಿಕಾರಿಗಳಾಗಲಿ ಸೈರನ್ ಬಳಸುವಂತಿಲ್ಲ.  ಒಂದು ವೇಳೆ ಚುನಾವಣಾ ನಿಯಮ ಉಲ್ಲಂಘಿಸಿದರೆ ಅಂತಹ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments