ಬಾಣಂತಿಯರ ಸರಣಿ ಸಾವು ಪ್ರಕರಣ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಎಂದ ಸಿಎಂ

Sampriya
ಶುಕ್ರವಾರ, 6 ಡಿಸೆಂಬರ್ 2024 (17:55 IST)
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ 5ಕ್ಕೆ ಏರಿದ್ದು, ಇದೀಗ ಈ ಸಂಬಂಧ ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇಂದು ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬಗ್ಗೆಯೂ ಚರ್ಚೆ ನಡೆದಿದೆ. ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವಿನ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ನನ್ನ ಸರ್ಕಾರದಲ್ಲಿ ಅಂಥದ್ದಕ್ಕೆ ಜಾಗವಿಲ್ಲ ಎಂದು ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ.

ನಂತರ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಬಾಣಂತಿಯರ ಸಾವಿನ ಸಂಖ್ಯೆ ಬಳ್ಳಾರಿ ಜಿಲ್ಲೆಯಲ್ಲಿ ಐದಕ್ಕೆ ಏರಿದೆ. ಇದೇ ವೇಳೆ ಸಿದ್ದರಾಮಯ್ಯ
ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದೆ.

ಇದೇ ವೇಳೆ ಸಿದ್ದರಾಮಯ್ಯ, ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments