ಕೇಂದ್ರ ವಿಭಾಗದಲ್ಲಿ ಪಬ್ಬು-ಬಾರುಗಳದ್ದೇ ಕಾರುಬಾರು .!

Webdunia
ಶನಿವಾರ, 24 ಡಿಸೆಂಬರ್ 2022 (19:17 IST)
ಪ್ರತಿವರ್ಷವೂ ಕೂಡ ಹೊಸವರ್ಷ ಆಚರಣೆಯ ದಿನ ಒಂದಿಲ್ಲೊಂದು ಪ್ರಕರಣಗಳು ಕಬ್ಬನ್ ಪಾರ್ಕ್, ಅಶೋಕ್ ನಗರ ಠಾಣೆಯಲ್ಲಿ ದಾಖಲಾಗ್ತಾನೇ ಇರೋದು ಮಾಮೂಲಾಗಿಬಿಟ್ಟಿದೆ. ಬೆಂಗಳೂರಿನ ಶೇಕಡಾ 60 ರಷ್ಟು ಜನರು ಹೊಸವರ್ಷ ಆಚರಣೆಗಾಗಿ ಎಂಜಿ ರಸ್ತೆ-ಬ್ರಿಗೇಡ್ ರಸ್ತೆಗೆ ಬರ್ತಾರೆ. ಅದಕ್ಕಾಗಿ ಜನಜಂಗುಳಿಯನ್ನ ಹದ್ದುಬಸ್ತಿನಲ್ಲಿ ಇಡಲು ಕೇಂದ್ರ ವಿಭಾಗದ ಪೊಲೀಸ್ರು ಈ ಬಾರಿ ಕೆಲ ನಿಯಮಾವಳಿಗಳನ್ನ ಜಾರಿಗೆ ತಂದಿದ್ದಾರೆ. ಜೊತೆಗೆ ಕೇಂದ್ರ ವಿಭಾಗದ ವ್ಯಾಪ್ತಿಯಲ್ಲಿರುವ ಪಬ್ ಹಾಗೂ ಲೇಡಿಸ್ ಬಾರ್ ಗಳ ಬಗ್ಗೆ ನಿಗಾ ಇಡೋದಕ್ಕೆ ಶುರುಮಾಡಿದ್ದಾರೆ. ಅದೇ ರೀತಿ ಬೆಂಗಳೂರಿನ ಮೇಲೆ ಉಗ್ರರ ಕಣ್ಣು ಬಿದ್ದಿರೋದ್ರಿಂದ ಪೊಲೀಸ್ರು ಪ್ರತೀ ಏರಿಯಾದ ಲಾಡ್ಜ್ ಗಳಲ್ಲಿ ಬಂದು ನೆಲೆಸಿರೋ ವ್ಯಕ್ತಿಗಳ ಬಗೆಗೆ ಮಾಹಿತಿಯನ್ನ ಕಲೆಹಾಕೋದಕ್ಕೆ ಮುಂದಾಗಿದ್ದಾರೆ. 
ಬೆಂಗಳೂರನ ಎಲ್ಲಾ ವಿಭಾಗದ ಪೊಲೀಸರಿಗಿಂತ ಕೇಂದ್ರ ವಿಭಾಗದ ಪೊಲೀಸ್ರು ಹೆಚ್ಚಿನ ಜವಾಬ್ದಾರಿಯನ್ನ ಹೊತ್ತುಕೊಂಡಿದ್ದಾರೆ. ಒಟ್ಟಾರೆ ನಗರದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲದಂತೆ ಹೊಸ ವರ್ಷದ ಆಚರಣೆಗೆ ಪೊಲೀಸ್​ ಇಲಾಖೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments