Webdunia - Bharat's app for daily news and videos

Install App

ನಗರದಲ್ಲಿ ಪುಂಡಾರು KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ

geetha
ಬುಧವಾರ, 17 ಜನವರಿ 2024 (14:43 IST)
ಬೆಂಗಳೂರು-ನಗರದಲ್ಲಿ ಪುಂಡಾರು KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ.ಎರಡು KSRTC ಬಸ್ ಗಳ ಗ್ಲಾಸ್ ಗಳು ಪೀಸ್ ಪೀಸ್ ಆಗಿದೆ.ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ.ಬೆಂಗಳೂರು - ಮೈಸೂರು ಮಾರ್ಗದ ಬಸ್ ಗಳಿಗೆ ದೊಣ್ಣೆಯಿಂದ ಗ್ಲಾಸ್ ಹೊಡೆದ ಆರೋಪ ಕೇಳಿಬಂದಿದೆ.
 
ಆಟೋದಲ್ಲಿ ಬಂದು ಬಸ್ ಅಡ್ಡಗಟ್ಟಿ ಧಾಂಧಲೆ ಮಾಡಿದಲ್ಲದೇ ಬಸ್ ಅಡ್ಡಗಟ್ಟಿ ಬಸ್ ನ ಗ್ಲಾಸ್ ಗಳನ್ನ ದೊಣ್ಣೆಗಳಿಂದ ಹೊಡೆದಿದ್ದಾರೆ.ಇಬ್ಬರನ್ನ ಕಾಟನ್ ಪೇಟೆ ಪೊಲೀಸರು ವಶಕ್ಕೆ  ಪಡೆದಿದ್ದಾರೆ.ಬಸ್ ಗಳಿಗೆ ಮಾತ್ರವಲ್ಲ.. ಎರಡು ಕಾರು, ಆಟೋಗಳ ಗ್ಲಾಸ್ ಗಳನ್ನು ಹೊಡೆದಿದ್ದಾರೆ.ಕುಡಿದ ನಶೆಯಲ್ಲಿ ಕಂಡ ಕಂಡ ವಾಹನಗಳ‌ ಗ್ಲಾಸ್ ಗಳನ್ನ ಹೊಡೆದು ಹಾಕಲಾಗಿದೆ.ಆಟೋದಲ್ಲಿದ್ದ ಐವರು ಗ್ಯಾಂಗ್, ರಾಡ್ ಗಳನ್ನ ಇಟ್ಕೊಂಡಿದ್ರು ಅಂತ ಬಸ್ ಚಾಲಕರ ಆರೋಪ ಮಾಡಿದ್ದಾನೆ.ಇನ್ನೂ ವಿಜಯನಗರ, ಮೈಸೂರು ಡಿಪೋ,ಹುಣಸೂರು ಮೈಸೂರು ಡಿಪೋ ಗೆ ಸೇರಿದ ಬಸ್ ಗಳಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments