Select Your Language

Notifications

webdunia
webdunia
webdunia
webdunia

ಕುಡಿದ ಆಮಲಿನಲ್ಲಿ ಸಾರಿಗೆ ಇಲಾಖೆ ಬಸ್ಸಿಗೆ ಬೆಂಕಿಯಿಟ್ಟ ವ್ಯಕ್ತಿ

ಕುಡಿದ ಆಮಲಿನಲ್ಲಿ ಸಾರಿಗೆ ಇಲಾಖೆ ಬಸ್ಸಿಗೆ ಬೆಂಕಿಯಿಟ್ಟ ವ್ಯಕ್ತಿ
ಕೋಲಾರ , ಭಾನುವಾರ, 31 ಡಿಸೆಂಬರ್ 2017 (09:56 IST)

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಸಾರಿಗೆ ಬಸ್ಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಾದಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸ್ಸಿಗೆ ಪೆಟ್ರೋಲ್ ಸುರಿದು ಚಲಪತಿ ಎಂಬಾತ ಕುಡಿದ ಅಮಲಿನಲ್ಲಿ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಶ್ರೀನಿವಾಸಪುರದ ಕೆಎಸ್ಆರ್ ಟಿಸಿ ಡಿಪೋಗೆ ಸೇರಿದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬಸ್ ಗೆ ಬೆಂಕಿ ಹಚ್ಚಿದ ಚಲಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಯಾವುದೇ ದುರಂತ ಸಂಭವಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ರಾಜಕೀಯ ಪಕ್ಷ ಘೋಷಿಸಿದ ತಲೈವಾ; ಭಾಷಣದಲ್ಲಿ ರಜಿನಿಕಾಂತ್ ಹೇಳಿದ್ದೇನು ಗೊತ್ತಾ…?