Webdunia - Bharat's app for daily news and videos

Install App

ಕುಡಿದ ಆಮಲಿನಲ್ಲಿ ಸಾರಿಗೆ ಇಲಾಖೆ ಬಸ್ಸಿಗೆ ಬೆಂಕಿಯಿಟ್ಟ ವ್ಯಕ್ತಿ

Webdunia
ಭಾನುವಾರ, 31 ಡಿಸೆಂಬರ್ 2017 (09:56 IST)

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಸಾರಿಗೆ ಬಸ್ಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಾದಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸ್ಸಿಗೆ ಪೆಟ್ರೋಲ್ ಸುರಿದು ಚಲಪತಿ ಎಂಬಾತ ಕುಡಿದ ಅಮಲಿನಲ್ಲಿ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಶ್ರೀನಿವಾಸಪುರದ ಕೆಎಸ್ಆರ್ ಟಿಸಿ ಡಿಪೋಗೆ ಸೇರಿದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬಸ್ ಗೆ ಬೆಂಕಿ ಹಚ್ಚಿದ ಚಲಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಯಾವುದೇ ದುರಂತ ಸಂಭವಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments