Webdunia - Bharat's app for daily news and videos

Install App

ಡಿಸಿಎಂ ಕ್ಷೇತ್ರದಲ್ಲಿ ಘಟಾನುಘಟಿಗಳು ಕಣಕ್ಕೆ: ಹೈವೋಲ್ಟೇಜ್ ಕದನ

Webdunia
ಮಂಗಳವಾರ, 19 ನವೆಂಬರ್ 2019 (18:40 IST)
ರಾಜ್ಯದ ವಿಧಾನಸಭೆ ಉಪಚುನಾವಣೆಯಲ್ಲಿ ಕುಂದಾನಗರಿ ಹೆಚ್ಚು ಗಮನ ಸೆಳೆಯುತ್ತಿದೆ.

ಡಿಸಿಎಂ ಕ್ಷೇತ್ರವಾಗಿರೋ ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಠಳ್ಳಿ ಸ್ಪರ್ಧೆ ಮಾಡಿರೋದು ರಾಜಕೀಯ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ.

ಅಥಣಿ-ವಿಧಾನಸಭೆ ಬೈ ಎಲೆಕ್ಷನ್ ನಾಮಪತ್ರ ಪರಿಷ್ಕರಣೆ ಮುಕ್ತಾಯಗೊಂಡಿದ್ದು, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ.

ಒಟ್ಟು 16 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿವೆ.  

1. ಗಜಾನನ ಮಂಗಸೂಳಿ(ಕಾಂಗ್ರೆಸ್)
2. ಮಹೇಶ್ ಕುಮಟಳ್ಳಿ (ಬಿಜೆಪಿ)
3. ಗುರಪ್ಪ ದಾಶ್ಯಾಳ(ಜೆಡಿಎಸ್)
4. ಶಹಾಜಹಾನ ಡೊಂಗರಗಾಂವ( ಪಕ್ಷೇತರ)
5. ನಾಗನಾಥ (ಉತ್ತಮ ಪ್ರಜಾಕೀಯ ಪಕ್ಷ)
6. ದಾವುಲಸಾಬ ನದಾಫ( ರಾಷ್ಟ್ರೀಯ ಮಹಿಳಾ ಪಕ್ಷ)
7. ಶಿದ್ರಾಮಗೌಡ ಪಾಟೀಲ್ ( ಪಕ್ಷೇತರ)
8. ಬಾಹುಬಲಿ ಅಜ್ಜಪ್ಪಗೋಳ( ಪಕ್ಷೇತರ)
9. ರವಿ ಪಡಸಲಗಿ ( ಪಕ್ಷೇತರ)
10. ರಸೂಲಸಾಬ ನದಾಫ( ಪಕ್ಷೇತರ)
11. ರಾಜು ಡವರಿ( ಪಕ್ಷೇತರ)
12. ಇಮ್ರಾನ ಪಟೇಲ (ಪಕ್ಷೇತರ)
13. ಸದಾಶಿವ ಕೆ ಬುಟಾಳಿ ( ಪಕ್ಷೇತರ)
14. ಗುರುಪುತ್ರ ಕುಳ್ಳುರ ( ಪಕ್ಷೇತರ)
15. ಶ್ರೀಶೈಲ ಹಳ್ಳದಮಳ( ಪಕ್ಷೇತರ)
16. ವಿನಾಯಕ ಮಠಪತಿ( ಕರ್ನಾಟಕ ಜನತಾ ಪಕ್ಷ)



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments