Select Your Language

Notifications

webdunia
webdunia
webdunia
webdunia

ಮಾದಪ್ಪನ ನಾಡಲ್ಲಿ ‘ರಾಗಾ’ ಮತ ಶಿಕಾರಿ

ಮಾದಪ್ಪನ ನಾಡಲ್ಲಿ ‘ರಾಗಾ’ ಮತ ಶಿಕಾರಿ
ಚಾಮರಾಜನಗರ , ಸೋಮವಾರ, 1 ಮೇ 2023 (15:10 IST)
ಇಂದು ಚಾಮರಾಜನಗರಕ್ಕೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 3:30ಕ್ಕೆ ಚಾಮರಾಜನಗರದ ರೇಷ್ಮೆಗೂಡು ಮಾರುಕಟ್ಟೆ ಸಮೀಪದ ಆವರಣದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿಯಿಂದ ವಿ. ಸೋಮಣ್ಣ ಸ್ಪರ್ಧಿಸಿರುವ ಕಾರಣಕ್ಕೆ ಕ್ಷೇತ್ರವನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಹೆಲಿಕಾಪ್ಟರ್ ಮೂಲಕ ಜಿಲ್ಲೆಗೆ ಬರಲಿರುವ ಇಬ್ಬರೂ ನಾಯಕರು, ದಲಿತ ಮತಗಳು ಚದುರದಂತೆ ಪ್ರಚಾರ ನಡೆಸಲಿದ್ದಾರೆ.. ಸಮಾವೇಶ ಹಿನ್ನೆಲೆ CRPF ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಬಿಗಿ ಭದ್ರತೆ ಆಯೋಜಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಅಭ್ಯರ್ಥಿ ನಾರಾಯಣ ರಾಜು ಮತಯಾಚನೆ