Webdunia - Bharat's app for daily news and videos

Install App

ಕಳೆದ ಬಿಜೆಪಿಯಲ್ಲಿ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದ್ದಾರೆ- ಸಚಿವ ಪ್ರಿಯಾಂಕ ಖರ್ಗೆ

Webdunia
ಬುಧವಾರ, 28 ಜೂನ್ 2023 (16:03 IST)
ಎಸ್.ಐ ಟಿ ತಂಡ ರಚನೆ ಮಾಡುವ ವಿಚಾರವಾಗಿ ಈ ನಿರ್ಧಾರ ತೆಗೆದುಕೊಳ್ಳುವ ಇಂದಿನ ಕ್ಯಾಬಿನೆಟ್ ಅವಶ್ಯಕತೆ ಇಲ್ಲ.ಹೋದ ಕ್ಯಾಬಿನೆಟ್ ನಲ್ಲೇ ಚರ್ಚೆ ಅಗಿದೆ,ಯಾವ ತಂಡ ರಚನೆ ಮಾಡಬೇಕು ಅಂತ ಈಗಾಗಲೇ ಸೂಚನೆ ನೀಡಲಾಗಿದೆ.ಸಿಎಂ ಹಾಗೂ ಡಿಸಿಎಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಚಿವರು  ಚರ್ಚೆ ಮಾಡಿದ್ದಾರೆ ಎಂದು ಪ್ರೀಯಾಂಕ ಖರ್ಗೆ ಹೇಳಿದ್ದಾರೆ
 
ಕಳೆದ ಬಿಜೆಪಿಯಲ್ಲಿ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದ್ದಾರೆ.ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಎಕನಾಮಿಕ್ ನಲ್ಲೂ ಹಗರಣ ಆಗಿದೆ.ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಸ್ಕಪರ್ಟ್ ಬೇಕಾಗುತ್ತದೆ.ತಂತ್ರಜ್ಞಾನ ತಿಳಿಸ ಅಧಿಕಾರಿಗಳ  ಅವಶ್ಯಕತೆ ಇದೆ.ಎಕಾನಾಮಿ ಅಫೆನ್ಸ್ ನಡೆದಿದೆ.ಗಂಗಾ ಕಲ್ಯಾಣ ಹಗರಣದಲ್ಲಿ ಇನ್ ಟ್ಯಾಕ್ಸ್ ರಿಟರ್ನ್ ಮರ್ಜ್ ಮಾಡಿದ್ದಾರೆ.ಕೆಲವುದಕ್ಕೆ ಎಸ್.ಐಟಿ ಇರಬಹುದು ಕೆಲವೊಂದು ಎಕ್ಸಪರ್ಟ್ ಇರಬಹುದು ಅದಕ್ಕೆ ಬೇಕಾಗುತ್ತದೆ.ಎಸಿಎಸ್ ಲೇವನ್ ನಲ್ಲಿ ತನಿಖಾ ತಂಡದ ಅವಶ್ಯಕತೆ ಇದೆ ಎಂದು ಸಚಿವ ಪ್ರೀಯಾಂಕ ಖರ್ಗೆ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments