Webdunia - Bharat's app for daily news and videos

Install App

ನೋಟ್ ನಲ್ಲಿ ಮಹಾತ್ಮ ಗಾಂಧಿಜೀ ಚಿತ್ರ ಬಿಟ್ಟು ಬೇರೆ ಚಿತ್ರ ಹಾಕಬಾರದು-ವಾಟಾಳ್ ನಾಗರಾಜ್

Webdunia
ಬುಧವಾರ, 26 ಅಕ್ಟೋಬರ್ 2022 (20:21 IST)
ನೋಟ್ ನಲ್ಲಿ ಮಹಾತ್ಮ ಗಾಂಧಿ ಚಿತ್ರ ಒಮ್ಮೆ ಸಾಕು.ಯಾವುದೇ ಚಿತ್ರವನ್ನ ನೋಟಿನಲ್ಲಿ ಹಾಕಬಾರದು.ನೋಟ್ನಲ್ಲಿರುವ ಮಹಾತ್ಮ ಗಾಂಧೀಜಿಯ ಚಿತ್ರ ನಮ್ಮೆಲ್ಲರಿಗೂ ಒಪ್ಪಿರುವುದು.ನೋಟ್ ನಲ್ಲಿ ಬೇರೆ ಚಿತ್ರವನ್ನ ಹಾಕಬಾರದು.ಬೇರೆ ಚಿತ್ರವನ್ನ ಹಾಕಬಾರದು.ನೋಟಿನಲ್ಲಿ ಮಹಾತ್ಮ ಗಾಂಧೀಜಿಯ ಚಿತ್ರ ಮಾತ್ರವೇ ಚಿಂತನೆಯನ್ನ ಕೈ ಬಿಡಬೇಕು.ಮಹಾತ್ಮ ಈ ದೇಶದ ಮಹಾತ್ಮ .ದೇಶಕ್ಕಾಗಿ ಇಡೀ ಜೀವನವನ್ನೇ ನೋಡಬೇಕು. ಅರ್ಪಿಸಿದ್ದಾರೆ.ಸ್ವಾತಂತ್ರ್ಯ ಸಂಗ್ರಾಮ ಮಹಾತ್ಮ ಗಾಂಧೀಜಿಯಲ್ಲೇ ಆಗಿದ್ದು. ನೋಟಿನಲ್ಲಿ ಮಹಾತ್ಮ ಗಾಂಧೀಜಿ ಬಿಟ್ಟು ಬೇರೆ ಚಿತ್ರ ಹಾಕಬಾರದೆಂದು ಕನ್ನಡ ಚಳವಳಿಯ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments