Webdunia - Bharat's app for daily news and videos

Install App

ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ಬಂದು 1 ಕೆಜಿ ಚಿನ್ನ ಕದ್ದರು

Webdunia
ಶುಕ್ರವಾರ, 16 ಆಗಸ್ಟ್ 2019 (18:47 IST)
ಮಹಾನಗರ ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ಬಂದಿದ್ದ ಖತರ್ನಾಕ್ ಕಳ್ಳರು ಮನೆಯಲ್ಲಿದ್ದ 1 ಕೆಜಿ ಚಿನ್ನಾಭರಣ, ನಗದು ದೋಚಿದ್ದಾರೆ.

ದಾವಣಗೆರೆಯಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿದೆ. ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ಬಂದು ಕಳ್ಳತನ ಮಾಡಿ ಕೈ ಚಳಕ ತೋರಿದ್ದಾರೆ.

ಶಿವಕುಮಾರ್ ಸ್ವಾಮಿ ಬಡಾವಣೆಯ ದುರ್ಗಾಂಭಿಕ ಶಾಲೆ ಹಿಂಭಾಗದ ಮನೆಯಲ್ಲಿ ಘಟನೆ ನಡೆದಿದ್ದು, ಚನ್ನಪ್ಪ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ.

ಮನೆಯಲ್ಲಿ ಚನ್ನಪ್ಪನ ತಾಯಿ ಹಾಗೂ ಹೆಂಡತಿ ಇಬ್ಬರೇ ಇದ್ದಾಗ ಕೃತ್ಯ ನಡೆದಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಬ್ಯಾಂಕ್ ‌ನಿಂದ ಒಡವೆ ತಂದಿದ್ದರು ಚನ್ನಪ್ಪ.

ಕಂದಾಯ ರಶೀದಿ, ದಾಖಲೆಗಳನ್ನು ನೀಡುವಂತೆ ಕೇಳಿದ್ದರು ಕಳ್ಳರು. ದಾಖಲೆಗಳನ್ನು ತರುವಷ್ಟರಲ್ಲಿ ಒಡವೆ ಎಗರಿಸಿ ಪರಾರಿಯಾಗಿದ್ದಾರೆ.

ಮನೆಯೊಳಗಿದ್ದ 1 ಕೆಜಿ ಚಿನ್ನಾಭರಣ, 30 ಸಾವಿರ ಹಣ ಕಳ್ಳತನ ಮಾಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments