Webdunia - Bharat's app for daily news and videos

Install App

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನ್ನಭಾಗ್ಯ ಇಲ್ಲವೇಕೆ- ಪರಮೇಶ್ವರ್

Webdunia
ಮಂಗಳವಾರ, 13 ಫೆಬ್ರವರಿ 2018 (21:13 IST)

ಅನ್ನಭಾಗ್ಯ ಯೋಜನೆ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕಿಸುವ ಬಿಜೆಪಿಯವರು ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಈ ಯೋಜನೆ ಜಾರಿಗೊಳಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಅಕ್ಕಿಯನ್ನೇ ಅನ್ನಭಾಗ್ಯದ ಹೆಸರಿನಲ್ಲಿ ಕೊಡಲಾಗುತ್ತಿದೆ ಎನ್ನುತ್ತಾರೆ. ಹಾಗಾದರೆ ಅವರೇಕೆ ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ನಾವು ಭ್ರಷ್ಟಾಚಾರ ಮಾಡಿದ್ದರೆ ಜನರ ಮುಂದಿಡಲಿ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments