Webdunia - Bharat's app for daily news and videos

Install App

ಒಂದೆರಡು ದಿನದಲ್ಲಿ ಖಾತೆ ಹಂಚಿಕೆ: ಸಿಎಂ ಬೊಮ್ಮಾಯಿ

Webdunia
ಬುಧವಾರ, 4 ಆಗಸ್ಟ್ 2021 (18:18 IST)
ಮಂಗಲವಾರ 29 ಸಚಿವರ ಪದಗ್ರಹಣ ನಂತರ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿ, ನೂತನ ಸಚಿವರಿಗೆ ನಾಳೆಯೇ ಜಿಲ್ಲೆಗಳಿಗೆ ತೆರಳಿ ಕೋವಿಡ್ ಹಾಗೂ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಲು ಸೂಚಿಸಿರುವುದಾಗಿ ಹೇಳಿದರು.
ಕೋವಿಡ್​ ಟಾಸ್ಕ್ ಫೋರ್ಸ್ ಪುನರಚನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ ಅವರು, ಡಿಸಿಎಂ ಸ್ಥಾನಗಳಿಗೆ ಕೊಕ್ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಾಮಾನ್ಯವಾಗಿ ಸಚಿವ ಸಂಪುಟ ಪುನಾರಚನೆ ಒಂದರಿಂದ ಮೂರು ವಾರ ಆಗೋದು ಸಾಮಾನ್ಯ. ಆದರೆ ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ.
ನಾನು ಎರಡು ದಿನಗಳ ಪ್ರವಾಹ ಪ್ರವಾಸದಲ್ಲಿದ್ದೆ. ಅಲ್ಲದೇ ಎರಡು ದಿನಗಳ ಕಾಲ ದೆಹಲಿಯದ್ದು ಸಚಿವ ಸಂಪುಟ ರಚನೆ ಅನುಮತಿ ಪಡೆದುಕೊಂಡು ಬಂದಿದ್ದೇನೆ. ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತದೆ. ಖಾತೆ ಹಂಚಿಕೆ ಮಾಡೋದು ನಾನೇ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments