ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು : ಸುಮಲತಾ

Webdunia
ಗುರುವಾರ, 27 ಏಪ್ರಿಲ್ 2023 (10:44 IST)
ಮಂಡ್ಯ : ಒಂದು ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಜನ ಸಾಮಾನ್ಯರು ರಸ್ತೆಯಲ್ಲಿ ಓಡಾಡುವುದಕ್ಕೂ ಭಯಪಡುತ್ತಿದ್ದರು.
 
ವ್ಯಾಪಾರಿಗಳು ಸಂಪಾದನೆ ಮಾಡುವುದಕ್ಕಿಂತ ಹೆಚ್ಚಾಗಿ ರೌಡಿಗಳಿಗೆ ಮಾಮೂಲು ಕೊಟ್ಟು ಬೇಸತ್ತಿದ್ದರು ಎಂದು ಸಂಸದೆ ಸುಮಲತಾ ಅವರು ಉತ್ತರ ಪ್ರದೇಶದ ಹಿಂದಿನ ಸ್ಥಿತಿಯನ್ನ ಅವಲೋಕಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಆದ್ರೆ 2017ರ ನಂತರ ಅಲ್ಲಿನ ಜನ ಬಿಜೆಪಿಗೆ ಬೆಂಬಲ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments