Webdunia - Bharat's app for daily news and videos

Install App

ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು : ಸುಮಲತಾ

Webdunia
ಗುರುವಾರ, 27 ಏಪ್ರಿಲ್ 2023 (10:44 IST)
ಮಂಡ್ಯ : ಒಂದು ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಜನ ಸಾಮಾನ್ಯರು ರಸ್ತೆಯಲ್ಲಿ ಓಡಾಡುವುದಕ್ಕೂ ಭಯಪಡುತ್ತಿದ್ದರು.
 
ವ್ಯಾಪಾರಿಗಳು ಸಂಪಾದನೆ ಮಾಡುವುದಕ್ಕಿಂತ ಹೆಚ್ಚಾಗಿ ರೌಡಿಗಳಿಗೆ ಮಾಮೂಲು ಕೊಟ್ಟು ಬೇಸತ್ತಿದ್ದರು ಎಂದು ಸಂಸದೆ ಸುಮಲತಾ ಅವರು ಉತ್ತರ ಪ್ರದೇಶದ ಹಿಂದಿನ ಸ್ಥಿತಿಯನ್ನ ಅವಲೋಕಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಆದ್ರೆ 2017ರ ನಂತರ ಅಲ್ಲಿನ ಜನ ಬಿಜೆಪಿಗೆ ಬೆಂಬಲ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments