Webdunia - Bharat's app for daily news and videos

Install App

ಸ್ವದೇಸಿ ಶಾಪಿಂಗ್ ಮತ್ತು ಆಹಾರ ಮೇಳ” ಆಕ್ಟೊಬರ್ 5,6,7 ರಂದು

Webdunia
ಗುರುವಾರ, 4 ಅಕ್ಟೋಬರ್ 2018 (19:42 IST)
ಬೆಂಗಳೂರು: ಸ್ವದೇಸಿ ಬಗ್ಗೆ ಅಭಿಮಾನ ಮತ್ತು ಪ್ರೀತಿ ಹೊಂದಿರುವ ಪ್ರತಿಯೊಬ್ಬರಿಗು ವಾರಾಂತ್ಯದಲ್ಲಿ ಸ್ವದೇಶಿ ಶಾಪಿಂಗ್ ಮತ್ತು ಆಹಾರ ಮೇಳವನ್ನು ಆಯೋಜಿಸಲಾಗಿದೆ.
 ನಗರದ ಸ್ವದೇಸಿ ಪ್ರೀಯರಿಗೆಂದೆ ಬಾಬಾಡಾ ಧಾಭಾ ವತಿಯಿಂದ ವಿಶಿಷ್ಟವಾದ ಮೇಳವನ್ನು ಆಯೋಜಿಸಲಾಗಿದೆ. ಮೇಳದ ವಿಶೇಷ ಆಕರ್ಷಣೆಯಾಗಿ ಸಿರಿಧಾನ್ಯ ಕಲಾ ಪ್ರದರ್ಶನ, ಭಾರತೀಯ ಸಾಂಪ್ರದಾಯಿಕ ಉಡುಗೆಯ ಫ್ಯಾಶನ್ ಶೋ, ದಸರಾ ಗೊಂಬೆಗಳ ಪ್ರದರ್ಶನ, ಮ್ಯಾಜಿಕ್ ಶೋ ಹಾಗೂ ಸಂದೇಶ ಪೂಜಾರಿಯವರಿಂದ ಕಣ್ಣು ಕಟ್ಟಿಕೊಂಡು ಅಡುಗೆ ಮಾಡುವ ಪ್ರತಿಭಾ ಪ್ರದರ್ಶನ ನಡೆಯಲಿದೆ.
 
ಸ್ವದೇಸಿ ಶಾಪಿಂಗ್ ಮತ್ತು ಆಹಾರ ಮೇಳ” ಕ್ಕೆ ಯಲಹಂಕ ಶಾಸಕ ಶ್ರೀ.ಎಸ್.ಆರ್ ವಿಶ್ವನಾಥ ಚಾಲನೆ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಆರ್.ಎಸ್.ಎಸ್.ಎಸ್.ಎನ್ ಬ್ಯಾಂಕ್ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ, ಯಲಹಾಂಕದ ಬಿಜೆಪಿ ಕಾರ್ಯದರ್ಶಿ ಡಾ. ಸತೀಶ್ ಕುಮಾರ, ಮಾಜಿ ಕಾರ್ಪೋರೆಟರ್ ನೇತ್ರಾ ಪಲ್ಲವಿ ಹಾಗೂ ಕಾರ್ಪೋರೇಟರ್ ಎಂ ಸತೀಶ್ ಆಗಮಿಸಲಿದ್ದಾರೆ.
 
ಯಲಹಂಕದ 5ನೇ ಹಂತದಲ್ಲಿರುವ ನಿಸರ್ಗ ಆಟದ ಮೈದಾನದಲ್ಲಿ ನಡೆಯುವ ಈ ಮೇಳದಲ್ಲಿ 100ಕ್ಕೂ ಹೆಚ್ಚು ಆಹಾರ ಮಳಿಗೆಗಳಿದ್ದು 500ಕ್ಕೂ ಹೆಚ್ಚು ತಿಂಡಿ ಮತ್ತು ತಿನಿಸುಗಳು ಮಕ್ಕಳ ಆಟ, ಗೃಹೋಪಯೋಗಿ ಪಿಠೋಪಕರಣಗಳು, ವಸ್ತ್ರಾಭರಣಗಳು ಹಾಗೂ ಲೈವ್ ಕುಕರಿ ಶೋ ನಡೆಯಲಿವೆ.
 
 ಮಾಧ್ಯಮ ಸಂಪರ್ಕ : ಅರವಿಂದ +91 8861474734

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments