ಕಾಂಗ್ರೆಸ್ಗೆ ರಾಜೀನಾಮೆ ಘೋಷಿಸಿದ ಇನಾಮ್ದಾರ್ ಕುಟುಂಬ

Webdunia
ಶನಿವಾರ, 8 ಏಪ್ರಿಲ್ 2023 (10:36 IST)
ಬೆಳಗಾವಿ : ಕಳೆದ 40 ವರ್ಷಗಳಿಂದ ಡಿ.ಬಿ ಇನಾಮ್ದಾರ್ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಅವರಿಗೆ ಟಿಕೆಟ್ ಕೈ ತಪ್ಪಿದ್ದು ಬಹಳ ಕೆಟ್ಟ ಅನುಭವವಾಗಿದೆ. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಡಿ.ಬಿ ಇನಾಮ್ದಾರ್ ಕುಟುಂಬ ತೀರ್ಮಾನಿಸಿದೆ ಎಂದು ಡಿ.ಬಿ ಇನಾಮ್ದಾರ್ ಸೊಸೆ ಲಕ್ಷ್ಮೀ ಇನಾಮ್ದಾರ್ ಹೇಳಿದ್ದಾರೆ.
 
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟಿಕೆಟ್ ಕೈತಪ್ಪಿದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಣೆ ಮಾಡಲಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಡಿ.ಬಿ ಇನಾಮ್ದಾರ್ ಕುಟುಂಬ ತೀರ್ಮಾನ ಮಾಡಿದೆ. ಟಿಕೆಟ್ ಕೈ ತಪ್ಪಿದ್ದು ಬಹಳ ಕೆಟ್ಟ ಅನುಭವವಾಗಿದೆ.

ಇನಾಮ್ದಾರ್ ಅವರು ಕಳೆದ 40 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ, ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಈ ಅವರಿಗೆ ಆರೋಗ್ಯ ಸರಿಯಾಗಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ನಮ್ಮನ್ನ ಕೈ ಬಿಟ್ಟಿದೆ ಎಂದು ಲಕ್ಷ್ಮಿ ಇನಾಮ್ದಾರ್ ಕಣ್ಣೀರಿಟ್ಟಿದ್ದಾರೆ. 

ಬೆಂಗಳೂರಿಗೆ ಹೋಗಿ ನಮ್ಮನ್ನೂ ಟಿಕೆಟ್ಗೆ ಪರಿಗಣನೆ ಮಾಡಿ ಅಂತಾ ಮನವಿ ಮಾಡಿದ್ದೇವೆ. ಹೊಸ ಸರ್ವೇ ಮಾಡಿಸಿ ಅದರಲ್ಲಿ ನಮ್ಮ ಹೆಸರು ಬಂದ್ರೆ ಟಿಕೆಟ್ ಕೊಡಿ ಇಲ್ಲವಾದ್ರೆ ಬೇಡ ಅಂತಾ ಹೇಳಿದ್ದೇವೆ. ಅದಕ್ಕೆ ರಾಜ್ಯ ನಾಯಕರೂ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments