Webdunia - Bharat's app for daily news and videos

Install App

ಬಿಜೆಪಿ ಸಚಿವ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ್ಯಾಕೆ?

Webdunia
ಶುಕ್ರವಾರ, 5 ಜೂನ್ 2020 (18:02 IST)
ಇಂದಿರಾ ಕ್ಯಾಂಟಿನ್ ಅನ್ನು ಬಿಜೆಪಿ ಸಚಿವರೊಬ್ಬರು ಉದ್ಘಾಟಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಅಂಕೋಲಾದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್‌ನ್ನು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಕ್ಕರೆ ಮತ್ತು ಕಾರ್ಮಿಕರ ಸಚಿವ ಶಿವರಾಂ ಹೆಬ್ಬಾರ್ ಉದ್ಘಾಟಿಸಿದ್ದಾರೆ.  

ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಸಚಿವರು, ಯಾರೊಬ್ಬರು ಕೂಡಾ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ತಾಲೂಕಾ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಿದೆ. ಸುಮಾರು 75 ಲಕ್ಷಕ್ಕೂ ಹೆಚ್ಚು ಹಣ ವ್ಯಯಿಸಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಅಗತ್ಯವಿದ್ದವರು ಈ ಕ್ಯಾಂಟಿನ್‌ನ ಸದ್ಬಳಕೆ ಮಾಡಿಕೊಳ್ಳಬೇಕು.

ಈ ಕ್ಯಾಂಟಿನ್‌ನಲ್ಲಿ ಟಿಫೀನ್‌ಗೆ ಐದು ರೂ. ಹಾಗೂ ಊಟಕ್ಕೆ ಹತ್ತು ರೂ. ನಿಗದಿಪಡಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 500 ಟಿಫೀನ್, ಮಧ್ಯಾಹ್ನ ಹಾಗೂ ರಾತ್ರಿ ತಲಾ 500 ಊಟದ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments