Webdunia - Bharat's app for daily news and videos

Install App

ಮಂದಿರ ಉದ್ಘಾಟನೆ: ಪಾಲ್ಗೊಳ್ಳಲು ನಾಯಕರಿಗೆ ‘ಹೈ’ ಒಪ್ಪಿಗೆ

geetha
ಶನಿವಾರ, 6 ಜನವರಿ 2024 (16:00 IST)
ದೆಹಲಿ-ಅಯೋಧ್ಯೆ ರಾಮಮಂದಿ ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಬಹುದೇ, ಇಲ್ಲವೇ ಎನ್ನುವ ಕಾಂಗ್ರೆಸ್ ನಾಯಕರ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆದಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವ ಆಸಕ್ತಿ ಉಳ್ಳವರು ಭಾಗವಹಿಸಬಹುದೆಂದು ಸಮ್ಮತಿ ನೀಡಿದೆ.

ದಿಲ್ಲಿಯಲ್ಲಿ ನಡೆದ ರಾಜ್ಯ ಘಟಕಗಳ ನಾಯಕರ ಸಭೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾ ಡುಗಳಿಲ್ಲ. ಮಂದಿರದಲ್ಲಿ ಪ್ರಾರ್ಥನೆ ಸಲ್ಲಿ ಸಲು ಬಯಸುವ ಯಾರಾದರೂ ಹೋಗ ಬಹುದು ಎಂದು ಹೇಳಿದ್ದಾರೆಂದು ಮೂಲ ಗಳು ತಿಳಿಸಿವೆ. ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿರುವ ಕಾಂಗ್ರೆಸ್ ನಾಯಕರು ತಾವು ಸಮಾರಂಭದಲ್ಲಿ ಭಾಗಿಯಾಗಬೇಕೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಪಕ್ಷವನ್ನು ಕೋರಿದ್ದ ಬೆನ್ನಲ್ಲೇ ಈ ಬೆಳವಣಿಗೆ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments