Select Your Language

Notifications

webdunia
webdunia
webdunia
webdunia

ಏಕಲವ್ಯ ವಸತಿ ಶಾಲೆ ಉದ್ಘಾಟನೆ

ಏಕಲವ್ಯ ವಸತಿ ಶಾಲೆ ಉದ್ಘಾಟನೆ
yadagiri , ಶನಿವಾರ, 9 ಅಕ್ಟೋಬರ್ 2021 (20:19 IST)
ಯಾದಗಿರಿ ಜಿಲ್ಲೆಯ ಏಕಲವ್ಯ ವಸತಿನ ಶಾಲೆ ಉದ್ಘಾಟನೆಗೆ ಆಹ್ವಾನ ನೀಡದಿದ್ದಕ್ಕೆ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ವಾಲ್ಮೀಕಿ ನಿಗಮದ ಅಧಿಕಾರಿ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ರು. ಇದಕ್ಕೆ ರಾಜ್ಯ ಬಿಜೆಪಿ ಹಾಗೂ ಆರ್​ ಆರ್​ ಎಸ್​ ಎಸ್​ ಮುಖಂಡರು ಚಿಂಚನಸೂರ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಚಿಂಚನಸೂರ್​ ಸಚಿವ ಶ್ರೀರಾಮುಲು ಮುಂದೆಯೇ ಅವಾಚ್ಯ ಶಬ್ದ ಬಳಸಿದಕ್ಕೆ ಶ್ರೀರಾಮುಲು ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ರು. ಈ ಹಿನ್ನೆಲೆ ಕಾರ್ಯಕ್ರಮದ ವೇದಿಕೆಯ ಮೇಲೆ ಚಿಂಚನಸೂರ್​ ಬರದೇ ಯಾದಗಿರಿಯಿಂದ ಎಸ್ಕೇಪ್​ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವು