Webdunia - Bharat's app for daily news and videos

Install App

ಏಕಲವ್ಯ ವಸತಿ ಶಾಲೆ ಉದ್ಘಾಟನೆ

Webdunia
ಶನಿವಾರ, 9 ಅಕ್ಟೋಬರ್ 2021 (20:19 IST)
ಯಾದಗಿರಿ ಜಿಲ್ಲೆಯ ಏಕಲವ್ಯ ವಸತಿನ ಶಾಲೆ ಉದ್ಘಾಟನೆಗೆ ಆಹ್ವಾನ ನೀಡದಿದ್ದಕ್ಕೆ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ವಾಲ್ಮೀಕಿ ನಿಗಮದ ಅಧಿಕಾರಿ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ರು. ಇದಕ್ಕೆ ರಾಜ್ಯ ಬಿಜೆಪಿ ಹಾಗೂ ಆರ್​ ಆರ್​ ಎಸ್​ ಎಸ್​ ಮುಖಂಡರು ಚಿಂಚನಸೂರ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಚಿಂಚನಸೂರ್​ ಸಚಿವ ಶ್ರೀರಾಮುಲು ಮುಂದೆಯೇ ಅವಾಚ್ಯ ಶಬ್ದ ಬಳಸಿದಕ್ಕೆ ಶ್ರೀರಾಮುಲು ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ರು. ಈ ಹಿನ್ನೆಲೆ ಕಾರ್ಯಕ್ರಮದ ವೇದಿಕೆಯ ಮೇಲೆ ಚಿಂಚನಸೂರ್​ ಬರದೇ ಯಾದಗಿರಿಯಿಂದ ಎಸ್ಕೇಪ್​ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments