Webdunia - Bharat's app for daily news and videos

Install App

ಪ್ರೋತ್ಸಾಹ ಧನ : ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

Webdunia
ಶುಕ್ರವಾರ, 28 ಏಪ್ರಿಲ್ 2023 (09:43 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜನತಾ ಪ್ರಣಾಳಿಕೆ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
 
ಪ್ರಣಾಳಿಕೆಯಲ್ಲಿ ಏನಿದೆ?

ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು. ಮಾತೃಶ್ರೀ ಮತ್ತು ಗರ್ಭಿಣಿ ತಾಯಂದಿರ ಆರೈಕೆಗೆ 6 ತಿಂಗಳು 6 ಸಾವಿರ ರೂ. ಭತ್ಯೆ ನೀಡಲಾಗುವುದು. ವಿಧವಾ ವೇತನ 900 ರಿಂದ 2,500 ರೂ.ಗೆ ಹೆಚ್ಚಳವಾಗಿದೆ.

ಅಂಗನವಾಡಿ ಕಾರ್ಯಕರ್ತರ ಸೇವೆ ಖಾಯಂ ಮಾಡುವುದು. ಅಂಗನವಾಡಿ ಕಾರ್ಯಕತರಿಗೆ 5 ಸಾವಿರ ರೂ. ಹೆಚ್ಚುವರಿ ವೇತನ ಪ್ರತಿ ತಿಂಗಳು ನೀಡುವುದು. 15 ವರ್ಷ ಸೇವೆ ಮಾಡಿದ ನಿವೃತ್ತಿ ಆಗುವ ಕಾರ್ಯಕರ್ತರಿಗೆ ಪಿಂಚಣಿ ವ್ಯವಸ್ಥೆ ಹಾಗೂ ಕೃಷಿ ಕಾರ್ಮಿಕ ಕುಟುಂಬಕ್ಕೆ ಪ್ರತಿ ತಿಂಗಳು 2,500 ರೂ. ಸಹಾಯ ಧನ ಮಾಡುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ