Webdunia - Bharat's app for daily news and videos

Install App

ನಡೆಯದ ರಥೋತ್ಸವ: ಉಸ್ತುವಾರಿ ಸಚಿವರ ವಿರುದ್ಧ ಹೆಚ್ಚಿದ ಆಕ್ರೋಶ

Webdunia
ಭಾನುವಾರ, 16 ಜೂನ್ 2019 (19:19 IST)
ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಜನರು.

ಶಿಥಿಲಗೊಂಡಿರುವ ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಕರ್ನಾಟಕ ಸೇನಾಪಡೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು  ಧರಣಿ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಚಾ.ರಂ.ಶ್ರೀನಿವಾಸಗೌಡ, ಇತಿಹಾಸ ಪ್ರಸಿದ್ಧ  ಚಾಮರಾಜೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸುಮಾರು ತಿಂಗಳುಗಳೇ ಕಳೆದರೂ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿಲ್ಲ ಎಂದು  ಆರೋಪಿದರು.

ಪ್ರತಿ ವರ್ಷ ಆಷಾಡ ಮಾಸದಲ್ಲಿ  ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ಆಚರಣೆ ನಡೆದುಕೊಂಡು ಬಂದಿದೆ. ಈ ಜಾತ್ರೆಗೆ  ಜಿಲ್ಲೆ ಹಾಗೂ  ಬೇರೆ ಜಿಲ್ಲೆಗಳಿಂದಲೂ ನವ ದಂಪತಿಗಳು ಆಗಮಿಸುತ್ತಿದ್ದರು. ಇದರಿಂದ ಈ ಜಾತ್ರೆ ಪ್ರಸಿದ್ದಿ ಪಡೆದಿತ್ತು. ಕಳೆದ ಮೂರು ವರ್ಷಗಳಿಂದ ಚಾಮರಾಜೇಶ್ವರ ರಥೋತ್ಸವ ನಡೆಯದಿರುವುದು  ಭಕ್ತಾದಿಗಳಲ್ಲಿ ನಿರಾಸೆ ಉಂಟು ಮಾಡಿದೆ. ಹಾಗೇಯೇ ಚಾಮರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಕಳಪೆ ಗುಣ ಮಟ್ಟದಿಂದ ಕೂಡಿದ್ದು ಜಿಲ್ಲಾಧಿಕಾರಿಗಳು ಖುದ್ದು  ಪರಿಶೀಲನೆ ನಡೆಸಬೇಕೆಂದು ಅವರು ಆಗ್ರಹಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments