Webdunia - Bharat's app for daily news and videos

Install App

ಜಂಬೂಸವಾರಿ ವೇಳೆ ವಾಲಿದ ಅಂಬಾರಿ; ತಪ್ಪಿದ ಅವಘಡ

Webdunia
ಬುಧವಾರ, 9 ಅಕ್ಟೋಬರ್ 2019 (11:10 IST)
ಮೈಸೂರು : ದಸರಾ ಮಹೋತ್ಸವದ ಪ್ರಯಕ್ತ ನಿನ್ನೆ ನಡೆದ ಜಂಬೂಸವಾರಿ ವೇಳೆಯಲ್ಲಿ ಅರ್ಜುನ ಹೊತ್ತಿದ್ದ ಅಂಬಾರಿ ವಾಲಿದ ಘಟನೆ ನಡೆದಿದೆ.




ನಿನ್ನೆ ನಡೆದ ಮೈಸೂರು ದಸರಾದಲ್ಲಿ ಜಂಬೂಸವಾರಿಯ ವೇಳೆ ಅಂಬಾರಿ ವಾಲಿದ್ದು, ಅದನ್ನು ಸರಿ ಮಾಡಲು ಗಜಪಡೆ ಬಳಿ ಇದ್ದ ಸಿಬ್ಬಂದಿಗೆ ರಾಜಮಾತೆ ಪ್ರಮೋದಾದೇವಿ ಕೈಸನ್ನೆ ಮಾಡಿ ತಿಳಿಸಿದ್ದರು. ಈ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಹಗ್ಗದ ಸಹಾಯದಿಂದ ಅಂಬಾರಿಯನ್ನು ಹಿಡಿದುಕೊಳ್ಳಲಾಯಿತು.


ಅರ್ಜುನನ ಹೆಗಲ ಮೇಲೆ ಅಂಬಾರಿಯನ್ನು ಕೂರಿಸುವ ವೇಳೆಯಲ್ಲಿ ಸ್ಥಳದಲ್ಲಿದ್ದ ಜನತೆ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದು, ಇದರಿಂದ ಅರ್ಜುನ  ಬೆಚ್ಚಿಬದ್ದ ಕಾರಣ ಅಂಬಾರಿ ವಾಲಿದೆ ಎನ್ನಲಾಗಿದೆ. ಈ ವೇಳೆ ಅರ್ಜುನನ ಮಾವುತ ವಿನು ಜನರ ಮೇಲೆ ಕೋಪಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments