Webdunia - Bharat's app for daily news and videos

Install App

ಜಂಬೂಸವಾರಿ ವೇಳೆ ವಾಲಿದ ಅಂಬಾರಿ; ತಪ್ಪಿದ ಅವಘಡ

Webdunia
ಬುಧವಾರ, 9 ಅಕ್ಟೋಬರ್ 2019 (11:10 IST)
ಮೈಸೂರು : ದಸರಾ ಮಹೋತ್ಸವದ ಪ್ರಯಕ್ತ ನಿನ್ನೆ ನಡೆದ ಜಂಬೂಸವಾರಿ ವೇಳೆಯಲ್ಲಿ ಅರ್ಜುನ ಹೊತ್ತಿದ್ದ ಅಂಬಾರಿ ವಾಲಿದ ಘಟನೆ ನಡೆದಿದೆ.




ನಿನ್ನೆ ನಡೆದ ಮೈಸೂರು ದಸರಾದಲ್ಲಿ ಜಂಬೂಸವಾರಿಯ ವೇಳೆ ಅಂಬಾರಿ ವಾಲಿದ್ದು, ಅದನ್ನು ಸರಿ ಮಾಡಲು ಗಜಪಡೆ ಬಳಿ ಇದ್ದ ಸಿಬ್ಬಂದಿಗೆ ರಾಜಮಾತೆ ಪ್ರಮೋದಾದೇವಿ ಕೈಸನ್ನೆ ಮಾಡಿ ತಿಳಿಸಿದ್ದರು. ಈ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಂತರ ಹಗ್ಗದ ಸಹಾಯದಿಂದ ಅಂಬಾರಿಯನ್ನು ಹಿಡಿದುಕೊಳ್ಳಲಾಯಿತು.


ಅರ್ಜುನನ ಹೆಗಲ ಮೇಲೆ ಅಂಬಾರಿಯನ್ನು ಕೂರಿಸುವ ವೇಳೆಯಲ್ಲಿ ಸ್ಥಳದಲ್ಲಿದ್ದ ಜನತೆ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದು, ಇದರಿಂದ ಅರ್ಜುನ  ಬೆಚ್ಚಿಬದ್ದ ಕಾರಣ ಅಂಬಾರಿ ವಾಲಿದೆ ಎನ್ನಲಾಗಿದೆ. ಈ ವೇಳೆ ಅರ್ಜುನನ ಮಾವುತ ವಿನು ಜನರ ಮೇಲೆ ಕೋಪಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments