Webdunia - Bharat's app for daily news and videos

Install App

ಆದಾಯ ತೆರಿಗೆ ಇಲಾಖೆಯ ದಾಳಿ ರಾಜಕೀಯ ಪ್ರೇರಿತ ಅಲ್ಲ- ರಜನೀಶ್ ಕುಮಾರ್

Webdunia
ಶುಕ್ರವಾರ, 23 ಮಾರ್ಚ್ 2018 (07:43 IST)
ಬೆಂಗಳೂರು : ‘ಆದಾಯ ತೆರಿಗೆ ಇಲಾಖೆಯ ದಾಳಿ ರಾಜಕೀಯ ಪ್ರೇರಿತ ಅಲ್ಲ. ಇಂದು ನಮ್ಮ ಕಚೇರಿ ಮುಂದೆ ನಡೆದ ಪ್ರತಿಭಟನೆ ರಾಜಕೀಯ ಪ್ರೇರಿತ. ಅದರ ಬಗ್ಗೆ ನಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲ್ಲ’ ಎಂದು ಐಟಿ ಇಲಾಖೆ ಮುಖ್ಯ ಆಯುಕ್ತ ರಜನೀಶ್ ಕುಮಾರ್ ಅವರು ಹೇಳಿದ್ದಾರೆ.


ಕಾಂಗ್ರೆಸ್ ನಾಯಕರ ಮೇಲೆ ಐಟಿ ಟಾರ್ಗೆಟ್ ಆರೋಪದ ಹಿನ್ನಲೆಯಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ದಾಳಿ ಹಿಂದೆ ಅನುಮಾನವಿದ್ದಲ್ಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಬಹುದು. ಧೈರ್ಯ ಇದ್ದವರು ನ್ಯಾಯಾಲಯದಲ್ಲಿ ಚಾಲೆಂಜ್ ಮಾಡಲಿ. ನಾವು ಯಾರನ್ನೂ ಟಾರ್ಗೆಟ್ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments