Webdunia - Bharat's app for daily news and videos

Install App

ಕರಾವಳಿಯಲ್ಲಿ ಸೀಟು ಹೆಚ್ಚಳ : ಸಿದ್ದರಾಮಯ್ಯ

Webdunia
ಗುರುವಾರ, 11 ಮೇ 2023 (08:36 IST)
ವಿಧಾನಸಭಾ ಚುನಾವಣೆ ಮತದಾನ ಅಂತಿಮಗೊಂಡು ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಮಾತನಾಡಿದ ಸಿದ್ದರಾಮಯ್ಯ, ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ.
 
ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು.

ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ. ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಹಿಂದೂ ಸಂತನ ವೇಷ ಹಾಕಿ ಚಪ್ಪಲಿ ಧರಿಸಿ ವಿಪಕ್ಷಗಳ ಪ್ರತಿಭಟನೆ: ಹಿಂದೂಗಳ ನಂಬಿಕೆ ಅಷ್ಟು ಕೇವಲವೇ ಎಂದು ಬಿಜೆಪಿ ಆಕ್ರೋಶ Video

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments