Webdunia - Bharat's app for daily news and videos

Install App

ದಿನದಿಂದ ದಿನಕ್ಕೆ ಸೋಂಕು ಹೆಚ್ಚಳ; ಬೆಂಗಳೂರಿಗೆ ಕಂಟಕವಾದ ಪಾದರಾಯನಪುರ

Webdunia
ಶುಕ್ರವಾರ, 8 ಮೇ 2020 (10:58 IST)
ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ಪಾದರಾಯನಪುರ ಬೆಂಗಳೂರಿಗೆ ಕಂಟಕವಾಗಿದ್ದು, ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರ್ಯಾಂಡಮ್ ಟೆಸ್ಟ್ ಮಾಡಿಸಲು ಬಿಬಿಎಂಪಿ ನಿರ್ಧಾರ ಮಾಡಿದೆ.


ಮೊನ್ನೆ 46 ಮಂದಿಗೆ ರ್ಯಾಂಡಮ್ ಟೆಸ್ಟ್ ಮಾಡಿಸಿದ್ದು,  ರ್ಯಾಂಡಮ್ ಟೆಸ್ಟ್ ನಲ್ಲಿ ನಿನ್ನೆ 3 ಕೇಸ್ ಪತ್ತೆಯಾಗಿದೆ. ಹಾಗೇ ರ್ಯಾಂಡಮ್ ಟೆಸ್ಟ್ ನಲ್ಲಿ ಪಾದರಾಯನಪುರದ ನಡೆದ ಪ್ರಕರಣದ ಪುಂಡನ ಪತ್ನಿಗೆ ಕೂಡ ಸೋಂಕು ಪತ್ತೆಯಾಗಿದೆ.  ಪುಂಡನಿಗೆ ನೆಗೆಟಿವ್ ಬಂದಿದ್ದು, ಆದರೆ ಪತ್ನಿಗೆ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments