ಕೋವಿಡ್ ಪರೀಕ್ಷೆಯಲ್ಲಿ ಹೆಚ್ಚಳ!

Webdunia
ಮಂಗಳವಾರ, 30 ನವೆಂಬರ್ 2021 (17:37 IST)
ಬೆಂಗಳೂರು : ಕೋವಿಡ್ ಹೊಸ ತಳಿ ಓಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ.
ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ವೈಜ್ಞಾನಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಹೆಚ್ಚಿನ ತನಿಖೆಗೆ ಎನ್ಸಿಬಿಎಸ್ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದರು.
ಕ್ಲಸ್ಟರ್ಗಳ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ ನಡೆಸಿ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್ಡಿಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್ ಕಸ್ಟರ್ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. 
ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ಪರಿಶೀಲನಾ ಸಭೆ ನಡೆಸುತ್ತಿದ್ದು, ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್, ಕೊನೆಗೂ ಜೈಲಿಂದ್ದ ಬೈರತಿ ಬಸವರಾಜ್ ರಿಲೀಸ್

ಸಿದ್ದಾಪುರ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಗೆ

ನೀನು ಹಾಗೆ ಕುಣಿಕೆ ಕಟ್ಟಬಾರದು, ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಪತ್ನಿಗೆ ಸೂಚಿಸಿದ ಪತಿ, ಮುಂದೇನಾಯ್ತು

ಚುನಾವಣೆ ಹತ್ತಿರ ಬೆನ್ನಲ್ಲೇ 5 ಅಭಿವೃದ್ಧಿ ಮಂಡಳಿ ಘೋಷಿಸಿದ ಮಮತಾ ಬ್ಯಾನರ್ಜಿ

ಲವ್ ಜಿಹಾದ್‌, ಮತಾಂತರ ಇಲ್ಲ: ಮದುವೆ ಬಗ್ಗೆ ಮೊನಲಿಸಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments