Webdunia - Bharat's app for daily news and videos

Install App

ಹಾಲಿನ ಪ್ರೋತ್ಸಾಹ ಧನ ಹೆಚ್ಚಳ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

Webdunia
ಬುಧವಾರ, 6 ನವೆಂಬರ್ 2019 (09:00 IST)
ಬೆಳಗಾವಿ : ಹಾಲಿನ ಪ್ರೋತ್ಸಾಹ ಧನ ಹೆಚ್ಚಿಸುವುದಾಗಿ ಕೆಎಂಎಫ್ ನ ನೂತನ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡುವುದರ ಮೂಲಕ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.




ಕೆಎಂಎಫ್ ನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲಬಾರಿಗೆ ಕೆಎಂಎಫ್ ನ ಕಚೇರಿಗೆ ಆಗಮಿಸಿದ ಬಾಲಚಂದ್ರ ಜಾರಕಿಹೊಳಿ, ರೈತರು ಗುಣಮಟ್ಟದ ಹಾಲು ನೀಡಿದರೆ ಪ್ರತಿ ಲೀಟರ್ ಗೆ ನೀಡುತ್ತಿದ್ದ 5 ರೂ ಪ್ರೋತ್ಸಾಹ ಧನವನ್ನು 6ರೂ.ಗೆ ಹೆಚ್ಚಿಸುವುದಾಗಿ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ರೈತರ ಸೇವೆ ಮಾಡಲು ಸಚಿವ ಸ್ಥಾನ ಬಿಟ್ಟು ಕೆಎಂಎಫ್ ಅಧ್ಯಕ್ಷನಾಗಿದ್ದೇನೆ. ಕೆಎಂಎಫ್ ನಲ್ಲಿ ಅನೇಕ ಸಮಸ್ಯೆಗಳಿದ್ದು, ಎಲ್ಲವನ್ನೂ ಸರಿಪಡಿಸಲಾಗುವುದು. ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments