Webdunia - Bharat's app for daily news and videos

Install App

ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (12:01 IST)
ಬೆಂಗಳೂರು : ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ನವರು ದಿನಾ ಎತ್ತಿನ ಗಾಡಿಯಲ್ಲಿ ಬರುತ್ತಾರೋ, ಒಂದು ದಿನ ಶೋ ಕೊಡಲು ಮಾತ್ರ ಬಂದಿದ್ದಾರೆ ಎಂದು ಕಾಂಗ್ರೆಸ್ ನ ಎತ್ತಿಗಾಡಿ ಚಲೋ ಪ್ರತಿಭಟನೆ ವಿರುದ್ಧ ಕಿಡಿಕಾರಿದ್ದಾರೆ.
ಬೆಲೆ ಏರಿಕೆ ಭಾರತದಲ್ಲಿ ಮಾತ್ರವಲ್ಲ. ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದೆ. ಸಂಕಷ್ಟದ ಕಾರಣದಿಂದಾಗಿ ಈಗ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ನಿಗದಿತ ಸಮಯಕ್ಕೆ ಮಾತ್ರ ಆಗಿರುತ್ತದೆ. ದೇಶದ ಭವಿಷ್ಯದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments