ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ : ಸಿ.ಟಿ. ರವಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (12:01 IST)
ಬೆಂಗಳೂರು : ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ನವರು ದಿನಾ ಎತ್ತಿನ ಗಾಡಿಯಲ್ಲಿ ಬರುತ್ತಾರೋ, ಒಂದು ದಿನ ಶೋ ಕೊಡಲು ಮಾತ್ರ ಬಂದಿದ್ದಾರೆ ಎಂದು ಕಾಂಗ್ರೆಸ್ ನ ಎತ್ತಿಗಾಡಿ ಚಲೋ ಪ್ರತಿಭಟನೆ ವಿರುದ್ಧ ಕಿಡಿಕಾರಿದ್ದಾರೆ.
ಬೆಲೆ ಏರಿಕೆ ಭಾರತದಲ್ಲಿ ಮಾತ್ರವಲ್ಲ. ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದೆ. ಸಂಕಷ್ಟದ ಕಾರಣದಿಂದಾಗಿ ಈಗ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ನಿಗದಿತ ಸಮಯಕ್ಕೆ ಮಾತ್ರ ಆಗಿರುತ್ತದೆ. ದೇಶದ ಭವಿಷ್ಯದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಸಲ್ಮಾನ್ ಖಾನ್ ಬೆನ್ನಲ್ಲೇ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ನಟಿ ಆಲಿಯಾ ಭಟ್

2024 ರಲ್ಲಿ ಎರಡು ಹಸು ಕಳೆದುಹೋಗಿದೆ ಅಂತ 2 ವರ್ಷ ಬಿಟ್ಟು ಕೇಸ್... ಎಲ್ಲಾ ವೇಸ್ಟ್: ಪೊಲೀಸರಿಗೆ ಜಡ್ಜ್ ಹೇಳಿದ್ದೇನು

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments